ಸುದ್ದಿಗಳು

ಪೇರಡ್ಕದಲ್ಲಿ ದಿಢೀರ್ ಪ್ರವಾಹ | ದರ್ಗಾ, ತೋಟಕ್ಕೆ ನುಗ್ಗಿದ ನೀರು | ಮುಕ್ತಿಗಾಗಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ |

Share

ಕೊಯನಾಡು ದಬ್ಬಡ್ಕದಲ್ಲಿ ಉಂಟಾದ ಜಲಸ್ಫೋಟದಿಂದ ಸಂಪಾಜೆ ಗ್ರಾಮದ ಪೇರಡ್ಕದಲ್ಲಿ ದಿಡೀರ್ ಪ್ರವಾಹದಿಂದ ದರ್ಗಾ ಶರೀಫ್ ,ಟಿ.ಎಂ ಶಾಹಿದ್ ತೆಕ್ಕಿಲ್ ಅವರ ತೋಟ, ಸಫಿಯರ ಮನೆ ಮತ್ತು ತೋಟ, ಸತ್ಯಜಿತ್ ಹಾಗು ಲಕ್ಷ್ಮೀಶ ಅವರ ತೋಟ, ಕೆ.ಎಂ.ಮೂಸಾ ಅವರ ತೋಟಗಳು ಜಲಾವೃತಗೊಂಡಿತು. ಈ ಪ್ರದೇಶಕ್ಕೆ ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ ಶಾಹಿದ್ ತೆಕ್ಕಿಲ್ ಭೇಟಿ ನೀಡಿ ಸ್ಥಳ ಪರಿಶೀಲಿದರು.

Advertisement
Advertisement

ಈ ಪ್ರದೇಶದಲ್ಲಿ ನಿರಂತರ ಸಂಭವಿಸುವ ನೆರೆಯಿಂದ ಮುಕ್ತಿಯಾಗಲು ಪೇರಡ್ಕ ದರ್ಗಾ ಶರೀಫ್ ನಲ್ಲಿ ಸ್ಥಳೀಯ ಖತೀಬರಾದ ಬಹು ರಿಯಾಜ್ ಫೈಝಿ ಎಮ್ಮೆಮಾಡುರವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಟಿ.ಎಂ ಶಾಹಿದ್ ತೆಕ್ಕಿಲ್ ರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ಅಬುಸಾಲಿ ಗೂನಡ್ಕ , ಸಹಾಯಕ ಅಧ್ಯಾಪಕ ನೂರುದ್ದೀನ್ ಮುಸ್ಲಿಯಾರ್ , ಮಸೀದಿಯ ಕಾರ್ಯದರ್ಶಿ ಟಿ.ಎಂ ಅಬ್ದುಲ್ ರಝಾಕ್ ಹಾಜ ತೆಕ್ಕಿಲ್, ತೆಕ್ಕಿಲ್ ಮೊಹಮ್ಮದ್ ಕುಂಞ ಪೇರಡ್ಕ, ಟಿ.ಬಿ. ಅಬ್ದುಲ್ಲಾ ತೆಕ್ಕಿಲ್, ರಹೀಮ್ ಬೀಜದಕಟ್ಟೆ, ಅಶ್ರಫ್ ತೆಕ್ಕಿಲ್ ಪೇರಡ್ಕ, ಜುರೈದ್ ತೆಕ್ಕಿಲ್ ಪೇರಡ್ಕ, ಸಾಧುಮಾನ್ ತೆಕ್ಕಿಲ್ ಪೇರಡ್ಕ, ಕೆ.ಎಂ ಮೂಸಾನ್ ಪೇರಡ್ಕ, ಕೆ.ಎಂ ಇಸ್ಮಾಯಿಲ್ , ಉಸ್ಮಾನ್ ಅರಂತೋಡು,ಹಾಫಿಳ್ ಪೇರಡ್ಕ,ತಾಜುದ್ದೀನ್ ತೆಕ್ಕಿಲ್, ಮಿಸ್ಬಾ ಅರಂತೋಡು , ಆರಿಫ್ ತೆಕ್ಕಿಲ್ ದರ್ಖಾಸ್ , ಸೊಹೈಲ್, ಇರ್ಫಾನ್ ಪೇರಡ್ಕ ಮೊದಲಾದವರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

13 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

1 day ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago