Advertisement
ಸುದ್ದಿಗಳು

ಪೇರಡ್ಕದಲ್ಲಿ ದಿಢೀರ್ ಪ್ರವಾಹ | ದರ್ಗಾ, ತೋಟಕ್ಕೆ ನುಗ್ಗಿದ ನೀರು | ಮುಕ್ತಿಗಾಗಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ |

Share

ಕೊಯನಾಡು ದಬ್ಬಡ್ಕದಲ್ಲಿ ಉಂಟಾದ ಜಲಸ್ಫೋಟದಿಂದ ಸಂಪಾಜೆ ಗ್ರಾಮದ ಪೇರಡ್ಕದಲ್ಲಿ ದಿಡೀರ್ ಪ್ರವಾಹದಿಂದ ದರ್ಗಾ ಶರೀಫ್ ,ಟಿ.ಎಂ ಶಾಹಿದ್ ತೆಕ್ಕಿಲ್ ಅವರ ತೋಟ, ಸಫಿಯರ ಮನೆ ಮತ್ತು ತೋಟ, ಸತ್ಯಜಿತ್ ಹಾಗು ಲಕ್ಷ್ಮೀಶ ಅವರ ತೋಟ, ಕೆ.ಎಂ.ಮೂಸಾ ಅವರ ತೋಟಗಳು ಜಲಾವೃತಗೊಂಡಿತು. ಈ ಪ್ರದೇಶಕ್ಕೆ ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ ಶಾಹಿದ್ ತೆಕ್ಕಿಲ್ ಭೇಟಿ ನೀಡಿ ಸ್ಥಳ ಪರಿಶೀಲಿದರು.

ಈ ಪ್ರದೇಶದಲ್ಲಿ ನಿರಂತರ ಸಂಭವಿಸುವ ನೆರೆಯಿಂದ ಮುಕ್ತಿಯಾಗಲು ಪೇರಡ್ಕ ದರ್ಗಾ ಶರೀಫ್ ನಲ್ಲಿ ಸ್ಥಳೀಯ ಖತೀಬರಾದ ಬಹು ರಿಯಾಜ್ ಫೈಝಿ ಎಮ್ಮೆಮಾಡುರವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಟಿ.ಎಂ ಶಾಹಿದ್ ತೆಕ್ಕಿಲ್ ರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ಅಬುಸಾಲಿ ಗೂನಡ್ಕ , ಸಹಾಯಕ ಅಧ್ಯಾಪಕ ನೂರುದ್ದೀನ್ ಮುಸ್ಲಿಯಾರ್ , ಮಸೀದಿಯ ಕಾರ್ಯದರ್ಶಿ ಟಿ.ಎಂ ಅಬ್ದುಲ್ ರಝಾಕ್ ಹಾಜ ತೆಕ್ಕಿಲ್, ತೆಕ್ಕಿಲ್ ಮೊಹಮ್ಮದ್ ಕುಂಞ ಪೇರಡ್ಕ, ಟಿ.ಬಿ. ಅಬ್ದುಲ್ಲಾ ತೆಕ್ಕಿಲ್, ರಹೀಮ್ ಬೀಜದಕಟ್ಟೆ, ಅಶ್ರಫ್ ತೆಕ್ಕಿಲ್ ಪೇರಡ್ಕ, ಜುರೈದ್ ತೆಕ್ಕಿಲ್ ಪೇರಡ್ಕ, ಸಾಧುಮಾನ್ ತೆಕ್ಕಿಲ್ ಪೇರಡ್ಕ, ಕೆ.ಎಂ ಮೂಸಾನ್ ಪೇರಡ್ಕ, ಕೆ.ಎಂ ಇಸ್ಮಾಯಿಲ್ , ಉಸ್ಮಾನ್ ಅರಂತೋಡು,ಹಾಫಿಳ್ ಪೇರಡ್ಕ,ತಾಜುದ್ದೀನ್ ತೆಕ್ಕಿಲ್, ಮಿಸ್ಬಾ ಅರಂತೋಡು , ಆರಿಫ್ ತೆಕ್ಕಿಲ್ ದರ್ಖಾಸ್ , ಸೊಹೈಲ್, ಇರ್ಫಾನ್ ಪೇರಡ್ಕ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

8 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

8 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

8 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

13 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago