Advertisement
ಸುದ್ದಿಗಳು

ಪೇರಡ್ಕದಲ್ಲಿ ದಿಢೀರ್ ಪ್ರವಾಹ | ದರ್ಗಾ, ತೋಟಕ್ಕೆ ನುಗ್ಗಿದ ನೀರು | ಮುಕ್ತಿಗಾಗಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ |

Share

ಕೊಯನಾಡು ದಬ್ಬಡ್ಕದಲ್ಲಿ ಉಂಟಾದ ಜಲಸ್ಫೋಟದಿಂದ ಸಂಪಾಜೆ ಗ್ರಾಮದ ಪೇರಡ್ಕದಲ್ಲಿ ದಿಡೀರ್ ಪ್ರವಾಹದಿಂದ ದರ್ಗಾ ಶರೀಫ್ ,ಟಿ.ಎಂ ಶಾಹಿದ್ ತೆಕ್ಕಿಲ್ ಅವರ ತೋಟ, ಸಫಿಯರ ಮನೆ ಮತ್ತು ತೋಟ, ಸತ್ಯಜಿತ್ ಹಾಗು ಲಕ್ಷ್ಮೀಶ ಅವರ ತೋಟ, ಕೆ.ಎಂ.ಮೂಸಾ ಅವರ ತೋಟಗಳು ಜಲಾವೃತಗೊಂಡಿತು. ಈ ಪ್ರದೇಶಕ್ಕೆ ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ ಶಾಹಿದ್ ತೆಕ್ಕಿಲ್ ಭೇಟಿ ನೀಡಿ ಸ್ಥಳ ಪರಿಶೀಲಿದರು.

ಈ ಪ್ರದೇಶದಲ್ಲಿ ನಿರಂತರ ಸಂಭವಿಸುವ ನೆರೆಯಿಂದ ಮುಕ್ತಿಯಾಗಲು ಪೇರಡ್ಕ ದರ್ಗಾ ಶರೀಫ್ ನಲ್ಲಿ ಸ್ಥಳೀಯ ಖತೀಬರಾದ ಬಹು ರಿಯಾಜ್ ಫೈಝಿ ಎಮ್ಮೆಮಾಡುರವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಟಿ.ಎಂ ಶಾಹಿದ್ ತೆಕ್ಕಿಲ್ ರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ಅಬುಸಾಲಿ ಗೂನಡ್ಕ , ಸಹಾಯಕ ಅಧ್ಯಾಪಕ ನೂರುದ್ದೀನ್ ಮುಸ್ಲಿಯಾರ್ , ಮಸೀದಿಯ ಕಾರ್ಯದರ್ಶಿ ಟಿ.ಎಂ ಅಬ್ದುಲ್ ರಝಾಕ್ ಹಾಜ ತೆಕ್ಕಿಲ್, ತೆಕ್ಕಿಲ್ ಮೊಹಮ್ಮದ್ ಕುಂಞ ಪೇರಡ್ಕ, ಟಿ.ಬಿ. ಅಬ್ದುಲ್ಲಾ ತೆಕ್ಕಿಲ್, ರಹೀಮ್ ಬೀಜದಕಟ್ಟೆ, ಅಶ್ರಫ್ ತೆಕ್ಕಿಲ್ ಪೇರಡ್ಕ, ಜುರೈದ್ ತೆಕ್ಕಿಲ್ ಪೇರಡ್ಕ, ಸಾಧುಮಾನ್ ತೆಕ್ಕಿಲ್ ಪೇರಡ್ಕ, ಕೆ.ಎಂ ಮೂಸಾನ್ ಪೇರಡ್ಕ, ಕೆ.ಎಂ ಇಸ್ಮಾಯಿಲ್ , ಉಸ್ಮಾನ್ ಅರಂತೋಡು,ಹಾಫಿಳ್ ಪೇರಡ್ಕ,ತಾಜುದ್ದೀನ್ ತೆಕ್ಕಿಲ್, ಮಿಸ್ಬಾ ಅರಂತೋಡು , ಆರಿಫ್ ತೆಕ್ಕಿಲ್ ದರ್ಖಾಸ್ , ಸೊಹೈಲ್, ಇರ್ಫಾನ್ ಪೇರಡ್ಕ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

8 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

8 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

9 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

17 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

17 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago