Advertisement
ಸುದ್ದಿಗಳು

ಪೇರಡ್ಕದಲ್ಲಿ ದಿಢೀರ್ ಪ್ರವಾಹ | ದರ್ಗಾ, ತೋಟಕ್ಕೆ ನುಗ್ಗಿದ ನೀರು | ಮುಕ್ತಿಗಾಗಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ |

Share

ಕೊಯನಾಡು ದಬ್ಬಡ್ಕದಲ್ಲಿ ಉಂಟಾದ ಜಲಸ್ಫೋಟದಿಂದ ಸಂಪಾಜೆ ಗ್ರಾಮದ ಪೇರಡ್ಕದಲ್ಲಿ ದಿಡೀರ್ ಪ್ರವಾಹದಿಂದ ದರ್ಗಾ ಶರೀಫ್ ,ಟಿ.ಎಂ ಶಾಹಿದ್ ತೆಕ್ಕಿಲ್ ಅವರ ತೋಟ, ಸಫಿಯರ ಮನೆ ಮತ್ತು ತೋಟ, ಸತ್ಯಜಿತ್ ಹಾಗು ಲಕ್ಷ್ಮೀಶ ಅವರ ತೋಟ, ಕೆ.ಎಂ.ಮೂಸಾ ಅವರ ತೋಟಗಳು ಜಲಾವೃತಗೊಂಡಿತು. ಈ ಪ್ರದೇಶಕ್ಕೆ ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ ಶಾಹಿದ್ ತೆಕ್ಕಿಲ್ ಭೇಟಿ ನೀಡಿ ಸ್ಥಳ ಪರಿಶೀಲಿದರು.

ಈ ಪ್ರದೇಶದಲ್ಲಿ ನಿರಂತರ ಸಂಭವಿಸುವ ನೆರೆಯಿಂದ ಮುಕ್ತಿಯಾಗಲು ಪೇರಡ್ಕ ದರ್ಗಾ ಶರೀಫ್ ನಲ್ಲಿ ಸ್ಥಳೀಯ ಖತೀಬರಾದ ಬಹು ರಿಯಾಜ್ ಫೈಝಿ ಎಮ್ಮೆಮಾಡುರವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಟಿ.ಎಂ ಶಾಹಿದ್ ತೆಕ್ಕಿಲ್ ರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ಅಬುಸಾಲಿ ಗೂನಡ್ಕ , ಸಹಾಯಕ ಅಧ್ಯಾಪಕ ನೂರುದ್ದೀನ್ ಮುಸ್ಲಿಯಾರ್ , ಮಸೀದಿಯ ಕಾರ್ಯದರ್ಶಿ ಟಿ.ಎಂ ಅಬ್ದುಲ್ ರಝಾಕ್ ಹಾಜ ತೆಕ್ಕಿಲ್, ತೆಕ್ಕಿಲ್ ಮೊಹಮ್ಮದ್ ಕುಂಞ ಪೇರಡ್ಕ, ಟಿ.ಬಿ. ಅಬ್ದುಲ್ಲಾ ತೆಕ್ಕಿಲ್, ರಹೀಮ್ ಬೀಜದಕಟ್ಟೆ, ಅಶ್ರಫ್ ತೆಕ್ಕಿಲ್ ಪೇರಡ್ಕ, ಜುರೈದ್ ತೆಕ್ಕಿಲ್ ಪೇರಡ್ಕ, ಸಾಧುಮಾನ್ ತೆಕ್ಕಿಲ್ ಪೇರಡ್ಕ, ಕೆ.ಎಂ ಮೂಸಾನ್ ಪೇರಡ್ಕ, ಕೆ.ಎಂ ಇಸ್ಮಾಯಿಲ್ , ಉಸ್ಮಾನ್ ಅರಂತೋಡು,ಹಾಫಿಳ್ ಪೇರಡ್ಕ,ತಾಜುದ್ದೀನ್ ತೆಕ್ಕಿಲ್, ಮಿಸ್ಬಾ ಅರಂತೋಡು , ಆರಿಫ್ ತೆಕ್ಕಿಲ್ ದರ್ಖಾಸ್ , ಸೊಹೈಲ್, ಇರ್ಫಾನ್ ಪೇರಡ್ಕ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

5 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

14 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

14 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

14 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago