ಭಾರಿ ಮಳೆ ಹಿನ್ನೆಲೆ ಕೊಕ್ಕಡ ಗ್ರಾಮದ ಎರಡು ಕಡೆಗಳಲ್ಲಿ ಮಂಗಳವಾರ ಮನೆ ಕುಸಿತವಾಗಿದೆ. ಗ್ರಾಮದ ಬರಮೇಲು ನಿವಾಸಿ ಕೃಷ್ಣ ನಾಯ್ಕ ಅವರ ಮನೆಗೆ ಭಾಗಶ: ಹಾನಿಯಾಗಿದೆ. ಹಳ್ಳಿಂಗೇರಿ ನಿವಾಸಿ ಯಮುನಾ ಮಡಿವಾಳ ಅವರ ಮನೆಯ ಹೊರಂಗಣ ಕುಸಿತವಾಗಿದ್ದು ಚಾವಣಿ ಕೆಳಗೆ ಬಿದ್ದಿದೆ. ಮನೆಯವರೆಲ್ಲರೂ ಪ್ರಾಣಾಪಯದಿಂದ ಪಾರಾಗಿದ್ದಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…