ಭಾರಿ ಮಳೆ ಹಿನ್ನೆಲೆ ಕೊಕ್ಕಡ ಗ್ರಾಮದ ಎರಡು ಕಡೆಗಳಲ್ಲಿ ಮಂಗಳವಾರ ಮನೆ ಕುಸಿತವಾಗಿದೆ. ಗ್ರಾಮದ ಬರಮೇಲು ನಿವಾಸಿ ಕೃಷ್ಣ ನಾಯ್ಕ ಅವರ ಮನೆಗೆ ಭಾಗಶ: ಹಾನಿಯಾಗಿದೆ. ಹಳ್ಳಿಂಗೇರಿ ನಿವಾಸಿ ಯಮುನಾ ಮಡಿವಾಳ ಅವರ ಮನೆಯ ಹೊರಂಗಣ ಕುಸಿತವಾಗಿದ್ದು ಚಾವಣಿ ಕೆಳಗೆ ಬಿದ್ದಿದೆ. ಮನೆಯವರೆಲ್ಲರೂ ಪ್ರಾಣಾಪಯದಿಂದ ಪಾರಾಗಿದ್ದಾರೆ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…