ಭಾರಿ ಮಳೆ ಹಿನ್ನೆಲೆ ಕೊಕ್ಕಡ ಗ್ರಾಮದ ಎರಡು ಕಡೆಗಳಲ್ಲಿ ಮಂಗಳವಾರ ಮನೆ ಕುಸಿತವಾಗಿದೆ. ಗ್ರಾಮದ ಬರಮೇಲು ನಿವಾಸಿ ಕೃಷ್ಣ ನಾಯ್ಕ ಅವರ ಮನೆಗೆ ಭಾಗಶ: ಹಾನಿಯಾಗಿದೆ. ಹಳ್ಳಿಂಗೇರಿ ನಿವಾಸಿ ಯಮುನಾ ಮಡಿವಾಳ ಅವರ ಮನೆಯ ಹೊರಂಗಣ ಕುಸಿತವಾಗಿದ್ದು ಚಾವಣಿ ಕೆಳಗೆ ಬಿದ್ದಿದೆ. ಮನೆಯವರೆಲ್ಲರೂ ಪ್ರಾಣಾಪಯದಿಂದ ಪಾರಾಗಿದ್ದಾರೆ.
ಯಮುನಾ ಮಡಿವಾಳರ ಮನೆಯವರು ಹಳ್ಳಿಂಗೇರಿಯ ಸಮುದಾಯ ಭವನದಲ್ಲಿ ಆಶ್ರಯವನ್ನು ಪಡೆಯುತ್ತಿದ್ದಾರೆ.ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…