ಭಾರಿ ಮಳೆ ಹಿನ್ನೆಲೆ ಕೊಕ್ಕಡ ಗ್ರಾಮದ ಎರಡು ಕಡೆಗಳಲ್ಲಿ ಮಂಗಳವಾರ ಮನೆ ಕುಸಿತವಾಗಿದೆ. ಗ್ರಾಮದ ಬರಮೇಲು ನಿವಾಸಿ ಕೃಷ್ಣ ನಾಯ್ಕ ಅವರ ಮನೆಗೆ ಭಾಗಶ: ಹಾನಿಯಾಗಿದೆ. ಹಳ್ಳಿಂಗೇರಿ ನಿವಾಸಿ ಯಮುನಾ ಮಡಿವಾಳ ಅವರ ಮನೆಯ ಹೊರಂಗಣ ಕುಸಿತವಾಗಿದ್ದು ಚಾವಣಿ ಕೆಳಗೆ ಬಿದ್ದಿದೆ. ಮನೆಯವರೆಲ್ಲರೂ ಪ್ರಾಣಾಪಯದಿಂದ ಪಾರಾಗಿದ್ದಾರೆ.
ಯಮುನಾ ಮಡಿವಾಳರ ಮನೆಯವರು ಹಳ್ಳಿಂಗೇರಿಯ ಸಮುದಾಯ ಭವನದಲ್ಲಿ ಆಶ್ರಯವನ್ನು ಪಡೆಯುತ್ತಿದ್ದಾರೆ.ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…