ಭಾರೀ ಮಳೆಯ ನಡುವೆ “ಪವರ್‌ ಮ್ಯಾನ್‌” ಕೆಲಸಗಳಿಗೆ ಸೆಲ್ಯೂಟ್…!‌ |

July 8, 2022
10:16 AM

ಭಾರೀ ಮಳೆಗೆ ಎಲ್ಲೆಡೆಯೂ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಮನೆಯಲ್ಲೇ ಕುಳಿತಿರುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಟಿ ವಿ ಸೇರಿದಂತೆ ಮೊಬೈಲ್‌ ವೀಕ್ಷಣೆ ಹೆಚ್ಚಿರುತ್ತದೆ. ಆದರೆ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿದ್ಯುತ್‌ ಇಲಾಖೆಯ ಪವರ್‌ ಮ್ಯಾನ್‌ ತಂಡದ ಕೆಲಸಗಳಿಗೆ ಸಲಾಂ ಹೇಳಬೇಕಿದೆ.

Advertisement
Advertisement
Advertisement

Advertisement

ಮಳೆಯ ನಡುವೆ ಏಣಿಯ ಮೂಲಕ ಕಂಬ ಏರಿ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕೆಲಸವನ್ನು  ನಿರಂತರವಾಗಿ ಮಾಡುತ್ತಿರುತ್ತಾರೆ. ಅದರಲ್ಲೂ ಈಗಾಗಲೇ ಭೂಕಂಪನ ಹಾಗೂ ಭೂಕುಸಿತದ ಭಯದಿಂದ ಇರುವ ಊರಾದ ಸಂಪಾಜೆ – ಚೆಂಬು ಪ್ರದೇಶದಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸುವುದೇ ಸಾಹಸದ ಕೆಲಸ. ಗ್ರಾಮೀಣ ಭಾಗದಲ್ಲಿ ಗಾಳಿ ಮಳೆಗೆ ಮರ ಬೀಳುವುದು , ಮರದ ಗೆಲ್ಲು ಬೀಳುವುದು ಎಚ್‌ ಟಿ ತಂತಿ ಸಮಸ್ಯೆಯಾಗುವುದು ಇದ್ದೇ ಇರುತ್ತದೆ. ಈ ಸಮಯದಲ್ಲಿ ಮಳೆ-ಗಾಳಿ ಎಂದು ಲೆಕ್ಕಿಸದೆ ಪವರ್‌ ಮ್ಯಾನ್‌ ಸ್ಥಳಕ್ಕೆ ತೆರಳಿ ವಿದ್ಯುತ್‌ ಸುಸ್ಥಿತಿಗೆ ತರಲು ಪ್ರಯತ್ನ ಪಡುತ್ತಿರುತ್ತಾರೆ. ಇಂತಹ ಕೆಲಸಗಳಿಂದಲೇ ಪ್ರತೀ ಮನೆಗೂ ವಿದ್ಯುತ್‌ ಸಂಪರ್ಕ ಸಾಧ್ಯವಾಗುತ್ತಿದೆ.

Advertisement

ಬಸವರಾಜ್

ಚೆಂಬು ಪ್ರದೇಶದಲ್ಲಿನ ಪವರ್‌ ಮ್ಯಾನ್‌ ಬಸವರಾಜ್‌ ಅವರ ಕೆಲಸವನ್ನು ಚೆಂಬು ಪ್ರದೇಶದ ಆನಂದ ಅವರು ವಿಡಿಯೋ ಮಾಡಿ ಕಳುಹಿಸಿದ್ದಾರೆ.

Advertisement
ಅಭಿಪ್ರಾಯಗಳಿಗೆ :
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror