Advertisement
ಸುದ್ದಿಗಳು

ಭಾರೀ ಮಳೆಯ ನಡುವೆ “ಪವರ್‌ ಮ್ಯಾನ್‌” ಕೆಲಸಗಳಿಗೆ ಸೆಲ್ಯೂಟ್…!‌ |

Share

ಭಾರೀ ಮಳೆಗೆ ಎಲ್ಲೆಡೆಯೂ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಮನೆಯಲ್ಲೇ ಕುಳಿತಿರುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಟಿ ವಿ ಸೇರಿದಂತೆ ಮೊಬೈಲ್‌ ವೀಕ್ಷಣೆ ಹೆಚ್ಚಿರುತ್ತದೆ. ಆದರೆ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿದ್ಯುತ್‌ ಇಲಾಖೆಯ ಪವರ್‌ ಮ್ಯಾನ್‌ ತಂಡದ ಕೆಲಸಗಳಿಗೆ ಸಲಾಂ ಹೇಳಬೇಕಿದೆ.

ಮಳೆಯ ನಡುವೆ ಏಣಿಯ ಮೂಲಕ ಕಂಬ ಏರಿ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕೆಲಸವನ್ನು  ನಿರಂತರವಾಗಿ ಮಾಡುತ್ತಿರುತ್ತಾರೆ. ಅದರಲ್ಲೂ ಈಗಾಗಲೇ ಭೂಕಂಪನ ಹಾಗೂ ಭೂಕುಸಿತದ ಭಯದಿಂದ ಇರುವ ಊರಾದ ಸಂಪಾಜೆ – ಚೆಂಬು ಪ್ರದೇಶದಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸುವುದೇ ಸಾಹಸದ ಕೆಲಸ. ಗ್ರಾಮೀಣ ಭಾಗದಲ್ಲಿ ಗಾಳಿ ಮಳೆಗೆ ಮರ ಬೀಳುವುದು , ಮರದ ಗೆಲ್ಲು ಬೀಳುವುದು ಎಚ್‌ ಟಿ ತಂತಿ ಸಮಸ್ಯೆಯಾಗುವುದು ಇದ್ದೇ ಇರುತ್ತದೆ. ಈ ಸಮಯದಲ್ಲಿ ಮಳೆ-ಗಾಳಿ ಎಂದು ಲೆಕ್ಕಿಸದೆ ಪವರ್‌ ಮ್ಯಾನ್‌ ಸ್ಥಳಕ್ಕೆ ತೆರಳಿ ವಿದ್ಯುತ್‌ ಸುಸ್ಥಿತಿಗೆ ತರಲು ಪ್ರಯತ್ನ ಪಡುತ್ತಿರುತ್ತಾರೆ. ಇಂತಹ ಕೆಲಸಗಳಿಂದಲೇ ಪ್ರತೀ ಮನೆಗೂ ವಿದ್ಯುತ್‌ ಸಂಪರ್ಕ ಸಾಧ್ಯವಾಗುತ್ತಿದೆ.

ಬಸವರಾಜ್

ಚೆಂಬು ಪ್ರದೇಶದಲ್ಲಿನ ಪವರ್‌ ಮ್ಯಾನ್‌ ಬಸವರಾಜ್‌ ಅವರ ಕೆಲಸವನ್ನು ಚೆಂಬು ಪ್ರದೇಶದ ಆನಂದ ಅವರು ವಿಡಿಯೋ ಮಾಡಿ ಕಳುಹಿಸಿದ್ದಾರೆ.

ಅಭಿಪ್ರಾಯಗಳಿಗೆ :
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

5 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

18 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago