ಸುದ್ದಿಗಳು

ಭಾರೀ ಮಳೆಯ ನಡುವೆ “ಪವರ್‌ ಮ್ಯಾನ್‌” ಕೆಲಸಗಳಿಗೆ ಸೆಲ್ಯೂಟ್…!‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರೀ ಮಳೆಗೆ ಎಲ್ಲೆಡೆಯೂ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಮನೆಯಲ್ಲೇ ಕುಳಿತಿರುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಟಿ ವಿ ಸೇರಿದಂತೆ ಮೊಬೈಲ್‌ ವೀಕ್ಷಣೆ ಹೆಚ್ಚಿರುತ್ತದೆ. ಆದರೆ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿದ್ಯುತ್‌ ಇಲಾಖೆಯ ಪವರ್‌ ಮ್ಯಾನ್‌ ತಂಡದ ಕೆಲಸಗಳಿಗೆ ಸಲಾಂ ಹೇಳಬೇಕಿದೆ.

Advertisement

ಮಳೆಯ ನಡುವೆ ಏಣಿಯ ಮೂಲಕ ಕಂಬ ಏರಿ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕೆಲಸವನ್ನು  ನಿರಂತರವಾಗಿ ಮಾಡುತ್ತಿರುತ್ತಾರೆ. ಅದರಲ್ಲೂ ಈಗಾಗಲೇ ಭೂಕಂಪನ ಹಾಗೂ ಭೂಕುಸಿತದ ಭಯದಿಂದ ಇರುವ ಊರಾದ ಸಂಪಾಜೆ – ಚೆಂಬು ಪ್ರದೇಶದಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸುವುದೇ ಸಾಹಸದ ಕೆಲಸ. ಗ್ರಾಮೀಣ ಭಾಗದಲ್ಲಿ ಗಾಳಿ ಮಳೆಗೆ ಮರ ಬೀಳುವುದು , ಮರದ ಗೆಲ್ಲು ಬೀಳುವುದು ಎಚ್‌ ಟಿ ತಂತಿ ಸಮಸ್ಯೆಯಾಗುವುದು ಇದ್ದೇ ಇರುತ್ತದೆ. ಈ ಸಮಯದಲ್ಲಿ ಮಳೆ-ಗಾಳಿ ಎಂದು ಲೆಕ್ಕಿಸದೆ ಪವರ್‌ ಮ್ಯಾನ್‌ ಸ್ಥಳಕ್ಕೆ ತೆರಳಿ ವಿದ್ಯುತ್‌ ಸುಸ್ಥಿತಿಗೆ ತರಲು ಪ್ರಯತ್ನ ಪಡುತ್ತಿರುತ್ತಾರೆ. ಇಂತಹ ಕೆಲಸಗಳಿಂದಲೇ ಪ್ರತೀ ಮನೆಗೂ ವಿದ್ಯುತ್‌ ಸಂಪರ್ಕ ಸಾಧ್ಯವಾಗುತ್ತಿದೆ.

Advertisement
ಬಸವರಾಜ್

ಚೆಂಬು ಪ್ರದೇಶದಲ್ಲಿನ ಪವರ್‌ ಮ್ಯಾನ್‌ ಬಸವರಾಜ್‌ ಅವರ ಕೆಲಸವನ್ನು ಚೆಂಬು ಪ್ರದೇಶದ ಆನಂದ ಅವರು ವಿಡಿಯೋ ಮಾಡಿ ಕಳುಹಿಸಿದ್ದಾರೆ.

ಅಭಿಪ್ರಾಯಗಳಿಗೆ :
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ದಾನಕ್ಕೆ ಬಂದ ಮಾನ

ತನ್ನಲ್ಲಿರುವುದನ್ನು ಸಮ್ಮನಸ್ಸಿನಿಂದ ನೀಡುವುದು ದಾನ. ಪಡಕೊಂಡವನ ತೃಪ್ತಿಯು ದಾನಿಗೆ ಹಾರೈಕೆ. ಇಲ್ಲಿ ಪ್ರಚಾರದ…

2 hours ago

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಚಂದನ್‌ ಕೆ ಪಿ

ಚಂದನ್‌ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…

11 hours ago

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ

ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ…

12 hours ago

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |

ಭಾರತವು ವಾರ್ಷಿಕವಾಗಿ ಅಂದಾಜು 1.4 ಮಿಲಿಯನ್ ಟನ್ ಹಲಸಿನ ಹಣ್ಣನ್ನು ಉತ್ಪಾದಿಸುತ್ತದೆ, ಆದರೆ…

1 day ago

ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?

ಒಂದು ಕಡೆ ಅಡಿಕೆ ಬರ್ಮಾ ಅಡಿಕೆ ಅಕ್ರಮವಾಗಿ ಸಾಗಾಟ, ಇನ್ನೊಂದು ಕಡೆ ದೇಶದ…

1 day ago