Advertisement
ಸುದ್ದಿಗಳು

ಭಾರೀ ಮಳೆಯ ನಡುವೆ “ಪವರ್‌ ಮ್ಯಾನ್‌” ಕೆಲಸಗಳಿಗೆ ಸೆಲ್ಯೂಟ್…!‌ |

Share

ಭಾರೀ ಮಳೆಗೆ ಎಲ್ಲೆಡೆಯೂ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಮನೆಯಲ್ಲೇ ಕುಳಿತಿರುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಟಿ ವಿ ಸೇರಿದಂತೆ ಮೊಬೈಲ್‌ ವೀಕ್ಷಣೆ ಹೆಚ್ಚಿರುತ್ತದೆ. ಆದರೆ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿದ್ಯುತ್‌ ಇಲಾಖೆಯ ಪವರ್‌ ಮ್ಯಾನ್‌ ತಂಡದ ಕೆಲಸಗಳಿಗೆ ಸಲಾಂ ಹೇಳಬೇಕಿದೆ.

Advertisement
Advertisement
Advertisement

ಮಳೆಯ ನಡುವೆ ಏಣಿಯ ಮೂಲಕ ಕಂಬ ಏರಿ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕೆಲಸವನ್ನು  ನಿರಂತರವಾಗಿ ಮಾಡುತ್ತಿರುತ್ತಾರೆ. ಅದರಲ್ಲೂ ಈಗಾಗಲೇ ಭೂಕಂಪನ ಹಾಗೂ ಭೂಕುಸಿತದ ಭಯದಿಂದ ಇರುವ ಊರಾದ ಸಂಪಾಜೆ – ಚೆಂಬು ಪ್ರದೇಶದಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸುವುದೇ ಸಾಹಸದ ಕೆಲಸ. ಗ್ರಾಮೀಣ ಭಾಗದಲ್ಲಿ ಗಾಳಿ ಮಳೆಗೆ ಮರ ಬೀಳುವುದು , ಮರದ ಗೆಲ್ಲು ಬೀಳುವುದು ಎಚ್‌ ಟಿ ತಂತಿ ಸಮಸ್ಯೆಯಾಗುವುದು ಇದ್ದೇ ಇರುತ್ತದೆ. ಈ ಸಮಯದಲ್ಲಿ ಮಳೆ-ಗಾಳಿ ಎಂದು ಲೆಕ್ಕಿಸದೆ ಪವರ್‌ ಮ್ಯಾನ್‌ ಸ್ಥಳಕ್ಕೆ ತೆರಳಿ ವಿದ್ಯುತ್‌ ಸುಸ್ಥಿತಿಗೆ ತರಲು ಪ್ರಯತ್ನ ಪಡುತ್ತಿರುತ್ತಾರೆ. ಇಂತಹ ಕೆಲಸಗಳಿಂದಲೇ ಪ್ರತೀ ಮನೆಗೂ ವಿದ್ಯುತ್‌ ಸಂಪರ್ಕ ಸಾಧ್ಯವಾಗುತ್ತಿದೆ.

Advertisement

ಬಸವರಾಜ್

ಚೆಂಬು ಪ್ರದೇಶದಲ್ಲಿನ ಪವರ್‌ ಮ್ಯಾನ್‌ ಬಸವರಾಜ್‌ ಅವರ ಕೆಲಸವನ್ನು ಚೆಂಬು ಪ್ರದೇಶದ ಆನಂದ ಅವರು ವಿಡಿಯೋ ಮಾಡಿ ಕಳುಹಿಸಿದ್ದಾರೆ.

Advertisement
ಅಭಿಪ್ರಾಯಗಳಿಗೆ :
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

4 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

13 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago