Opinion

#Opinion | “ಹೇಗಿತ್ತು ಮಳೆ” ಎಂಬ ಮಳೆಯ ಹಿನ್ನೋಟ | ಪ್ರಕೃತಿಯ ನಿಗೂಢ ನಡೆ…! | ಏನಾದೀತು ಮಳೆ ಕಡಿಮೆಯಾಗಿ ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆ ಮಳೆ ಮಳೆ ಎಂಬ ಮಾನವ ಸಹಜ ತುಡಿತ, ಚಡಪಡಿಕೆಗಳ ಮಧ್ಯೆ ಈಗಿನ ಕೆಲವು ವರ್ಷಗಳಲ್ಲಿ ಮಳೆ ಪ್ರಮಾಣ ಹೇಗಿತ್ತೂ ಎನ್ನುವುದರ ಹಿನ್ನೋಟ. ಪ್ರಕೃತಿಯ ಓಘವಿದೆಯಲ್ಲಾ…ಆಹಾ…ನೋಡಿ ಅನುಭವಿಸುವುದಕ್ಕೆ ಖುಷಿಯೋ ಖುಷಿ. ಒಮ್ಮೆ ಶಾಂತ,ಒಮ್ಮೆ ರೌದ್ರ,ಮತ್ತೊಮ್ಮೆ ಸರಳ,ಮಗದೊಮ್ಮೆ ಗಂಭೀರ .ಬಿಸಿಲು,ಮಳೆ ,ಮುಗಿಲು, ಚಳಿ, ಗಾಳಿ, ಮಂಜು.. .ಆಹಾ…ಕ್ಷಣ ಕ್ಷಣಕ್ಕೂ ಹೊಸಹೊಸ ರೂಪ ಧರಿಸಿ ಧೀಂಗಣವಿಡುವ ಅದ್ಭುತ ಶಕ್ತಿಯೇ ನಿನಗಾರು ಸಾಟಿ. ಶರಣು ಶರಣು.

Advertisement
Advertisement

ಮಳೆ ಸುರಿದ ಪ್ರಮಾಣದೆಡೆ ಹೀಗೊಂದು ಹಿನ್ನೋಟ….
2023 ರ ಈ ವರ್ಷ ಇಂದು, 20ರ ತನಕ ಒಟ್ಟು ಸುರಿದ ಮಳೆ 57 ದಿನಗಳಲ್ಲಿ1783 ಮಿಮಿ.
ಜುಲೈ ತಿಂಗಳಲ್ಲಿ ಮಾತ್ರ ಇಂದಿನ ತನಕ 926 ಮಿಮಿ.

2022 ರಲ್ಲಿ ಜುಲೈ 20 ರ ತನಕ ಒಟ್ಟು 78 ದಿನಗಳಲ್ಲಿ ಸುರಿದ ಮಳೆ 3171 ಮಿಮೀ.
ಜುಲೈ ತಿಂಗಳಲ್ಲಿ ಮಾತ್ರ 20 ರ ತನಕ 1648 ಮಿಮೀ.
ವಾರ್ಷಿಕವಾಗಿ ಒಟ್ಟು ಮಳೆ…. 168 ದಿನಗಳಲ್ಲಿ ಸುರಿದ ಮಳೆ 5486 ಮಿಮೀ.

2021 ರಲ್ಲಿ ಜುಲೈ 20 ರ ತನಕ ಒಟ್ಟು 87 ದಿನಗಳಲ್ಲಿ ಸುರಿದ ಮಳೆ 2357ಮಿಮೀ.
ಜುಲೈ ತಿಂಗಳಲ್ಲಿ ಮಾತ್ರ 20 ರ ತನಕ 728ಮಿಮೀ.
ವಾರ್ಷಿಕವಾಗಿ 187 ದಿನಗಳಲ್ಲಿ ಸುರಿದ ಒಟ್ಟು ಮಳೆ 5431 ಮಿಮೀ.

2020 ರಲ್ಲಿ ಜುಲೈ 20 ರ ತನಕ ಒಟ್ಟು72 ದಿನಗಳಲ್ಲಿ ಸುರಿದ ಮಳೆ 1747ಮಿಮೀ.
ಜುಲೈ ತಿಂಗಳಲ್ಲಿ ಮಾತ್ರ 20 ರ ತನಕ 802 ಮಿಮೀ .
ವಾರ್ಷಿಕವಾಗಿ 160 ದಿನಗಳಲ್ಲಿ ಸುರಿದ ಒಟ್ಟು ಮಳೆ 4545 ಮಿಮೀ.

Advertisement

ಅಂದರೆ ಕಳೆದ ವರ್ಷ ಮಳೆ ಪ್ರಮಾಣ ವಾಡಿಕೆಗಿಂತ ತುಂಬಾ ಹೆಚ್ಚಿತ್ತು. ಅಷ್ಟೇ…

ಈ ವರ್ಷ ಮುಂದಕ್ಕೆ ಪ್ರಕೃತಿಯ ನಿಗೂಢ ನಡೆ ಹೇಗಿದೆಯೋ…ನೋಡೋಣ….
ಹಿತಮಿತವಾಗಿ ಸುರಿದು ಸಮೃದ್ದಿ ತರಲೆಂದು ಶಿರಬಾಗಿ ಪ್ರಾರ್ಥಿಸೋಣವಲ್ಲವೇ…

ಕಾಲೇ ವರ್ಷತು ಪರ್ಜನ್ಯಃ
ಪೃಥ್ವಿ ಸಸ್ಯಶಾಲಿನೀ
ದೇಶೋಯಂ ಕ್ಷೋಭ ರಹಿತಃ
ಸಜ್ಜನಾ ಸಂತು ನಿರ್ಭಯಾಃ.

ಬರಹ :
ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

13 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

15 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

16 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

17 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

18 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago