Opinion

#Opinion | “ಹೇಗಿತ್ತು ಮಳೆ” ಎಂಬ ಮಳೆಯ ಹಿನ್ನೋಟ | ಪ್ರಕೃತಿಯ ನಿಗೂಢ ನಡೆ…! | ಏನಾದೀತು ಮಳೆ ಕಡಿಮೆಯಾಗಿ ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆ ಮಳೆ ಮಳೆ ಎಂಬ ಮಾನವ ಸಹಜ ತುಡಿತ, ಚಡಪಡಿಕೆಗಳ ಮಧ್ಯೆ ಈಗಿನ ಕೆಲವು ವರ್ಷಗಳಲ್ಲಿ ಮಳೆ ಪ್ರಮಾಣ ಹೇಗಿತ್ತೂ ಎನ್ನುವುದರ ಹಿನ್ನೋಟ. ಪ್ರಕೃತಿಯ ಓಘವಿದೆಯಲ್ಲಾ…ಆಹಾ…ನೋಡಿ ಅನುಭವಿಸುವುದಕ್ಕೆ ಖುಷಿಯೋ ಖುಷಿ. ಒಮ್ಮೆ ಶಾಂತ,ಒಮ್ಮೆ ರೌದ್ರ,ಮತ್ತೊಮ್ಮೆ ಸರಳ,ಮಗದೊಮ್ಮೆ ಗಂಭೀರ .ಬಿಸಿಲು,ಮಳೆ ,ಮುಗಿಲು, ಚಳಿ, ಗಾಳಿ, ಮಂಜು.. .ಆಹಾ…ಕ್ಷಣ ಕ್ಷಣಕ್ಕೂ ಹೊಸಹೊಸ ರೂಪ ಧರಿಸಿ ಧೀಂಗಣವಿಡುವ ಅದ್ಭುತ ಶಕ್ತಿಯೇ ನಿನಗಾರು ಸಾಟಿ. ಶರಣು ಶರಣು.

Advertisement
Advertisement

ಮಳೆ ಸುರಿದ ಪ್ರಮಾಣದೆಡೆ ಹೀಗೊಂದು ಹಿನ್ನೋಟ….
2023 ರ ಈ ವರ್ಷ ಇಂದು, 20ರ ತನಕ ಒಟ್ಟು ಸುರಿದ ಮಳೆ 57 ದಿನಗಳಲ್ಲಿ1783 ಮಿಮಿ.
ಜುಲೈ ತಿಂಗಳಲ್ಲಿ ಮಾತ್ರ ಇಂದಿನ ತನಕ 926 ಮಿಮಿ.

2022 ರಲ್ಲಿ ಜುಲೈ 20 ರ ತನಕ ಒಟ್ಟು 78 ದಿನಗಳಲ್ಲಿ ಸುರಿದ ಮಳೆ 3171 ಮಿಮೀ.
ಜುಲೈ ತಿಂಗಳಲ್ಲಿ ಮಾತ್ರ 20 ರ ತನಕ 1648 ಮಿಮೀ.
ವಾರ್ಷಿಕವಾಗಿ ಒಟ್ಟು ಮಳೆ…. 168 ದಿನಗಳಲ್ಲಿ ಸುರಿದ ಮಳೆ 5486 ಮಿಮೀ.

2021 ರಲ್ಲಿ ಜುಲೈ 20 ರ ತನಕ ಒಟ್ಟು 87 ದಿನಗಳಲ್ಲಿ ಸುರಿದ ಮಳೆ 2357ಮಿಮೀ.
ಜುಲೈ ತಿಂಗಳಲ್ಲಿ ಮಾತ್ರ 20 ರ ತನಕ 728ಮಿಮೀ.
ವಾರ್ಷಿಕವಾಗಿ 187 ದಿನಗಳಲ್ಲಿ ಸುರಿದ ಒಟ್ಟು ಮಳೆ 5431 ಮಿಮೀ.

2020 ರಲ್ಲಿ ಜುಲೈ 20 ರ ತನಕ ಒಟ್ಟು72 ದಿನಗಳಲ್ಲಿ ಸುರಿದ ಮಳೆ 1747ಮಿಮೀ.
ಜುಲೈ ತಿಂಗಳಲ್ಲಿ ಮಾತ್ರ 20 ರ ತನಕ 802 ಮಿಮೀ .
ವಾರ್ಷಿಕವಾಗಿ 160 ದಿನಗಳಲ್ಲಿ ಸುರಿದ ಒಟ್ಟು ಮಳೆ 4545 ಮಿಮೀ.

Advertisement

ಅಂದರೆ ಕಳೆದ ವರ್ಷ ಮಳೆ ಪ್ರಮಾಣ ವಾಡಿಕೆಗಿಂತ ತುಂಬಾ ಹೆಚ್ಚಿತ್ತು. ಅಷ್ಟೇ…

ಈ ವರ್ಷ ಮುಂದಕ್ಕೆ ಪ್ರಕೃತಿಯ ನಿಗೂಢ ನಡೆ ಹೇಗಿದೆಯೋ…ನೋಡೋಣ….
ಹಿತಮಿತವಾಗಿ ಸುರಿದು ಸಮೃದ್ದಿ ತರಲೆಂದು ಶಿರಬಾಗಿ ಪ್ರಾರ್ಥಿಸೋಣವಲ್ಲವೇ…

ಕಾಲೇ ವರ್ಷತು ಪರ್ಜನ್ಯಃ
ಪೃಥ್ವಿ ಸಸ್ಯಶಾಲಿನೀ
ದೇಶೋಯಂ ಕ್ಷೋಭ ರಹಿತಃ
ಸಜ್ಜನಾ ಸಂತು ನಿರ್ಭಯಾಃ.

ಬರಹ :
ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

6 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

6 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

7 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

7 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

7 hours ago

ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ

ವಿದ್ಯುತ್ ಸರಬರಾಜು ಕಂಪನಿಗಳಿಗೆ  ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …

7 hours ago