Advertisement
Opinion

#Opinion | “ಹೇಗಿತ್ತು ಮಳೆ” ಎಂಬ ಮಳೆಯ ಹಿನ್ನೋಟ | ಪ್ರಕೃತಿಯ ನಿಗೂಢ ನಡೆ…! | ಏನಾದೀತು ಮಳೆ ಕಡಿಮೆಯಾಗಿ ? |

Share

ಮಳೆ ಮಳೆ ಮಳೆ ಎಂಬ ಮಾನವ ಸಹಜ ತುಡಿತ, ಚಡಪಡಿಕೆಗಳ ಮಧ್ಯೆ ಈಗಿನ ಕೆಲವು ವರ್ಷಗಳಲ್ಲಿ ಮಳೆ ಪ್ರಮಾಣ ಹೇಗಿತ್ತೂ ಎನ್ನುವುದರ ಹಿನ್ನೋಟ. ಪ್ರಕೃತಿಯ ಓಘವಿದೆಯಲ್ಲಾ…ಆಹಾ…ನೋಡಿ ಅನುಭವಿಸುವುದಕ್ಕೆ ಖುಷಿಯೋ ಖುಷಿ. ಒಮ್ಮೆ ಶಾಂತ,ಒಮ್ಮೆ ರೌದ್ರ,ಮತ್ತೊಮ್ಮೆ ಸರಳ,ಮಗದೊಮ್ಮೆ ಗಂಭೀರ .ಬಿಸಿಲು,ಮಳೆ ,ಮುಗಿಲು, ಚಳಿ, ಗಾಳಿ, ಮಂಜು.. .ಆಹಾ…ಕ್ಷಣ ಕ್ಷಣಕ್ಕೂ ಹೊಸಹೊಸ ರೂಪ ಧರಿಸಿ ಧೀಂಗಣವಿಡುವ ಅದ್ಭುತ ಶಕ್ತಿಯೇ ನಿನಗಾರು ಸಾಟಿ. ಶರಣು ಶರಣು.

Advertisement
Advertisement
Advertisement
Advertisement

ಮಳೆ ಸುರಿದ ಪ್ರಮಾಣದೆಡೆ ಹೀಗೊಂದು ಹಿನ್ನೋಟ….
2023 ರ ಈ ವರ್ಷ ಇಂದು, 20ರ ತನಕ ಒಟ್ಟು ಸುರಿದ ಮಳೆ 57 ದಿನಗಳಲ್ಲಿ1783 ಮಿಮಿ.
ಜುಲೈ ತಿಂಗಳಲ್ಲಿ ಮಾತ್ರ ಇಂದಿನ ತನಕ 926 ಮಿಮಿ.

Advertisement

2022 ರಲ್ಲಿ ಜುಲೈ 20 ರ ತನಕ ಒಟ್ಟು 78 ದಿನಗಳಲ್ಲಿ ಸುರಿದ ಮಳೆ 3171 ಮಿಮೀ.
ಜುಲೈ ತಿಂಗಳಲ್ಲಿ ಮಾತ್ರ 20 ರ ತನಕ 1648 ಮಿಮೀ.
ವಾರ್ಷಿಕವಾಗಿ ಒಟ್ಟು ಮಳೆ…. 168 ದಿನಗಳಲ್ಲಿ ಸುರಿದ ಮಳೆ 5486 ಮಿಮೀ.

2021 ರಲ್ಲಿ ಜುಲೈ 20 ರ ತನಕ ಒಟ್ಟು 87 ದಿನಗಳಲ್ಲಿ ಸುರಿದ ಮಳೆ 2357ಮಿಮೀ.
ಜುಲೈ ತಿಂಗಳಲ್ಲಿ ಮಾತ್ರ 20 ರ ತನಕ 728ಮಿಮೀ.
ವಾರ್ಷಿಕವಾಗಿ 187 ದಿನಗಳಲ್ಲಿ ಸುರಿದ ಒಟ್ಟು ಮಳೆ 5431 ಮಿಮೀ.

Advertisement

2020 ರಲ್ಲಿ ಜುಲೈ 20 ರ ತನಕ ಒಟ್ಟು72 ದಿನಗಳಲ್ಲಿ ಸುರಿದ ಮಳೆ 1747ಮಿಮೀ.
ಜುಲೈ ತಿಂಗಳಲ್ಲಿ ಮಾತ್ರ 20 ರ ತನಕ 802 ಮಿಮೀ .
ವಾರ್ಷಿಕವಾಗಿ 160 ದಿನಗಳಲ್ಲಿ ಸುರಿದ ಒಟ್ಟು ಮಳೆ 4545 ಮಿಮೀ.

ಅಂದರೆ ಕಳೆದ ವರ್ಷ ಮಳೆ ಪ್ರಮಾಣ ವಾಡಿಕೆಗಿಂತ ತುಂಬಾ ಹೆಚ್ಚಿತ್ತು. ಅಷ್ಟೇ…

Advertisement

ಈ ವರ್ಷ ಮುಂದಕ್ಕೆ ಪ್ರಕೃತಿಯ ನಿಗೂಢ ನಡೆ ಹೇಗಿದೆಯೋ…ನೋಡೋಣ….
ಹಿತಮಿತವಾಗಿ ಸುರಿದು ಸಮೃದ್ದಿ ತರಲೆಂದು ಶಿರಬಾಗಿ ಪ್ರಾರ್ಥಿಸೋಣವಲ್ಲವೇ…

ಕಾಲೇ ವರ್ಷತು ಪರ್ಜನ್ಯಃ
ಪೃಥ್ವಿ ಸಸ್ಯಶಾಲಿನೀ
ದೇಶೋಯಂ ಕ್ಷೋಭ ರಹಿತಃ
ಸಜ್ಜನಾ ಸಂತು ನಿರ್ಭಯಾಃ.

Advertisement
ಬರಹ :
ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

18 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago