Advertisement
Opinion

#Opinion | “ಹೇಗಿತ್ತು ಮಳೆ” ಎಂಬ ಮಳೆಯ ಹಿನ್ನೋಟ | ಪ್ರಕೃತಿಯ ನಿಗೂಢ ನಡೆ…! | ಏನಾದೀತು ಮಳೆ ಕಡಿಮೆಯಾಗಿ ? |

Share

ಮಳೆ ಮಳೆ ಮಳೆ ಎಂಬ ಮಾನವ ಸಹಜ ತುಡಿತ, ಚಡಪಡಿಕೆಗಳ ಮಧ್ಯೆ ಈಗಿನ ಕೆಲವು ವರ್ಷಗಳಲ್ಲಿ ಮಳೆ ಪ್ರಮಾಣ ಹೇಗಿತ್ತೂ ಎನ್ನುವುದರ ಹಿನ್ನೋಟ. ಪ್ರಕೃತಿಯ ಓಘವಿದೆಯಲ್ಲಾ…ಆಹಾ…ನೋಡಿ ಅನುಭವಿಸುವುದಕ್ಕೆ ಖುಷಿಯೋ ಖುಷಿ. ಒಮ್ಮೆ ಶಾಂತ,ಒಮ್ಮೆ ರೌದ್ರ,ಮತ್ತೊಮ್ಮೆ ಸರಳ,ಮಗದೊಮ್ಮೆ ಗಂಭೀರ .ಬಿಸಿಲು,ಮಳೆ ,ಮುಗಿಲು, ಚಳಿ, ಗಾಳಿ, ಮಂಜು.. .ಆಹಾ…ಕ್ಷಣ ಕ್ಷಣಕ್ಕೂ ಹೊಸಹೊಸ ರೂಪ ಧರಿಸಿ ಧೀಂಗಣವಿಡುವ ಅದ್ಭುತ ಶಕ್ತಿಯೇ ನಿನಗಾರು ಸಾಟಿ. ಶರಣು ಶರಣು.

ಮಳೆ ಸುರಿದ ಪ್ರಮಾಣದೆಡೆ ಹೀಗೊಂದು ಹಿನ್ನೋಟ….
2023 ರ ಈ ವರ್ಷ ಇಂದು, 20ರ ತನಕ ಒಟ್ಟು ಸುರಿದ ಮಳೆ 57 ದಿನಗಳಲ್ಲಿ1783 ಮಿಮಿ.
ಜುಲೈ ತಿಂಗಳಲ್ಲಿ ಮಾತ್ರ ಇಂದಿನ ತನಕ 926 ಮಿಮಿ.

2022 ರಲ್ಲಿ ಜುಲೈ 20 ರ ತನಕ ಒಟ್ಟು 78 ದಿನಗಳಲ್ಲಿ ಸುರಿದ ಮಳೆ 3171 ಮಿಮೀ.
ಜುಲೈ ತಿಂಗಳಲ್ಲಿ ಮಾತ್ರ 20 ರ ತನಕ 1648 ಮಿಮೀ.
ವಾರ್ಷಿಕವಾಗಿ ಒಟ್ಟು ಮಳೆ…. 168 ದಿನಗಳಲ್ಲಿ ಸುರಿದ ಮಳೆ 5486 ಮಿಮೀ.

2021 ರಲ್ಲಿ ಜುಲೈ 20 ರ ತನಕ ಒಟ್ಟು 87 ದಿನಗಳಲ್ಲಿ ಸುರಿದ ಮಳೆ 2357ಮಿಮೀ.
ಜುಲೈ ತಿಂಗಳಲ್ಲಿ ಮಾತ್ರ 20 ರ ತನಕ 728ಮಿಮೀ.
ವಾರ್ಷಿಕವಾಗಿ 187 ದಿನಗಳಲ್ಲಿ ಸುರಿದ ಒಟ್ಟು ಮಳೆ 5431 ಮಿಮೀ.

2020 ರಲ್ಲಿ ಜುಲೈ 20 ರ ತನಕ ಒಟ್ಟು72 ದಿನಗಳಲ್ಲಿ ಸುರಿದ ಮಳೆ 1747ಮಿಮೀ.
ಜುಲೈ ತಿಂಗಳಲ್ಲಿ ಮಾತ್ರ 20 ರ ತನಕ 802 ಮಿಮೀ .
ವಾರ್ಷಿಕವಾಗಿ 160 ದಿನಗಳಲ್ಲಿ ಸುರಿದ ಒಟ್ಟು ಮಳೆ 4545 ಮಿಮೀ.

ಅಂದರೆ ಕಳೆದ ವರ್ಷ ಮಳೆ ಪ್ರಮಾಣ ವಾಡಿಕೆಗಿಂತ ತುಂಬಾ ಹೆಚ್ಚಿತ್ತು. ಅಷ್ಟೇ…

ಈ ವರ್ಷ ಮುಂದಕ್ಕೆ ಪ್ರಕೃತಿಯ ನಿಗೂಢ ನಡೆ ಹೇಗಿದೆಯೋ…ನೋಡೋಣ….
ಹಿತಮಿತವಾಗಿ ಸುರಿದು ಸಮೃದ್ದಿ ತರಲೆಂದು ಶಿರಬಾಗಿ ಪ್ರಾರ್ಥಿಸೋಣವಲ್ಲವೇ…

ಕಾಲೇ ವರ್ಷತು ಪರ್ಜನ್ಯಃ
ಪೃಥ್ವಿ ಸಸ್ಯಶಾಲಿನೀ
ದೇಶೋಯಂ ಕ್ಷೋಭ ರಹಿತಃ
ಸಜ್ಜನಾ ಸಂತು ನಿರ್ಭಯಾಃ.

ಬರಹ :
ಟಿ ಆರ್‌ ಸುರೇಶ್ಚಂದ್ರ, ಕಲ್ಮಡ್ಕ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

1 hour ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

6 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

6 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

15 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

24 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago