ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಂಜೆ ವೇಳೆಗೆ ಧಾರಾಕಾರ ಮಳೆಯಾಯಿತು. ಸಿಡಿಲಿನ ಅಬ್ಬರಕೆ ಸುಬ್ರಹ್ಮಣ್ಯ ಬಳಿಯ ಹೊಸೋಳಿಕೆ ಎಂಬಲ್ಲಿ ಯುವಕ ಬಲಿಯಾಗಿದ್ದಾನೆ. ಇದೇ ವೇಳೆ ಕೊಡಗಿನಲ್ಲಿ ಕಾರ್ಮಿಕ ಗಾಯಗೊಂಡಿದ್ದಾನೆ. ಆಸ್ಪತ್ರೆಯಲ್ಲಿ ಕಾರ್ಮಿಕ ಮೃತಪಟ್ಟಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಜೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲಿಗೆ ಹೊಸೋಳಿಕೆ ಬಳಿಯ ಪರ್ವತಮುಖಿಯ ಸೋಮಸುಂದರ ಎಂಬ ಯುವಕ ಬಲಿಯಾಗಿದ್ದಾರೆ.ಮಳೆ ಆರಂಭದ ವೇಳೆ ಅಂಗಳದಲ್ಲಿ ಅಡಿಕೆ ರಾಶಿ ಮಾಡುತ್ತಿದ್ದರು. ಈ ವೇಳೆ ಸಿಡಿಲು ಬಡಿದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದೇ ವೇಳೆ ಮಡಿಕೇರಿ ಬಳಿಯ ಬೆಟ್ಟಗೇರಿಯಲ್ಲಿ ಸಿಡಿಲಿನ ಆಘಾತಕ್ಕೆ ಮನೆ ಬಳಿ ನಿಂತಿದ್ದ ಕಾರ್ಮಿಕ ಪ್ರಮಾತ್ ಗಾಯಗೊಂಡಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾನೆ.
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…