ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುರುವಾರ ಭಾರೀ ಗಾಳಿ ಹಾಗೂ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೇ ಗಾಳಿ ಜೋರಾಗಿ ಬೀಸುತ್ತಿದೆ. ಜೊತೆಗೆ ಮಳೆಯೂ ಸುರಿಯುತ್ತಿದೆ. ಹೀಗಾಗಿ ಗ್ರಾಮೀಣ ಭಾಗ ಸೇರಿದಂತೆ ಅಲ್ಲಲ್ಲಿ ಮರಗಳು ಉರುಳಿ ಬಿದ್ದು ಹಾನಿಯಾಗಿದೆ. ವಿದ್ಯುತ್ ಸಂಪರ್ಕಕ್ಕೂ ಕಷ್ಟವಾಗಿದೆ.
ಉಪ್ಪಿನಂಗಡಿ ಬಳಿ ಭಾರೀ ಗಾಳಿಯ ಕಾರಣದಿಂದ ಕಟ್ಟವೊಂದರ ಶೀಟ್ ಹಾರಿದೆ. ಪುತ್ತೂರಿನಲ್ಲಿ ಬನ್ನೂರು ಶಾಲೆಯ ಬಳಿ ಕರ್ಮಲದಲ್ಲಿ ರಸ್ತೆಗೆ ಮರ ಬಿದ್ದಿದೆ. ಪೆರ್ನೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಉರುಳಿ ಬಿದ್ದಿದೆ.ಶಿರಾಡಿಯ ಅಡ್ಡಹೊಳೆ ಬಳಿಯೂ ಹೆದ್ದಾರಿಗೆ ಮರ ಉರುಳಿ ಬಿದ್ದಿದೆ. ಗ್ರಾಮೀಣ ಭಾಗದ ರಸ್ತೆಗಳಲ್ಲೂ ಮರ ಉರುಳಿ ವಾಹನ ಓಡಾಟಕ್ಕೆ ಕಷ್ಟವಾಗಿತ್ತು. ಮಳೆ ಹಾಗೂ ಗಾಳಿ ನಿರಂತರವಾಗಿದೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…