ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುರುವಾರ ಭಾರೀ ಗಾಳಿ ಹಾಗೂ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೇ ಗಾಳಿ ಜೋರಾಗಿ ಬೀಸುತ್ತಿದೆ. ಜೊತೆಗೆ ಮಳೆಯೂ ಸುರಿಯುತ್ತಿದೆ. ಹೀಗಾಗಿ ಗ್ರಾಮೀಣ ಭಾಗ ಸೇರಿದಂತೆ ಅಲ್ಲಲ್ಲಿ ಮರಗಳು ಉರುಳಿ ಬಿದ್ದು ಹಾನಿಯಾಗಿದೆ. ವಿದ್ಯುತ್ ಸಂಪರ್ಕಕ್ಕೂ ಕಷ್ಟವಾಗಿದೆ.
ಉಪ್ಪಿನಂಗಡಿ ಬಳಿ ಭಾರೀ ಗಾಳಿಯ ಕಾರಣದಿಂದ ಕಟ್ಟವೊಂದರ ಶೀಟ್ ಹಾರಿದೆ. ಪುತ್ತೂರಿನಲ್ಲಿ ಬನ್ನೂರು ಶಾಲೆಯ ಬಳಿ ಕರ್ಮಲದಲ್ಲಿ ರಸ್ತೆಗೆ ಮರ ಬಿದ್ದಿದೆ. ಪೆರ್ನೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಉರುಳಿ ಬಿದ್ದಿದೆ.ಶಿರಾಡಿಯ ಅಡ್ಡಹೊಳೆ ಬಳಿಯೂ ಹೆದ್ದಾರಿಗೆ ಮರ ಉರುಳಿ ಬಿದ್ದಿದೆ. ಗ್ರಾಮೀಣ ಭಾಗದ ರಸ್ತೆಗಳಲ್ಲೂ ಮರ ಉರುಳಿ ವಾಹನ ಓಡಾಟಕ್ಕೆ ಕಷ್ಟವಾಗಿತ್ತು. ಮಳೆ ಹಾಗೂ ಗಾಳಿ ನಿರಂತರವಾಗಿದೆ.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…