ಸುದ್ದಿಗಳು

ಕರಾವಳಿ ಜಿಲ್ಲೆಯಲ್ಲಿ ಭಾರೀ ಗಾಳಿ-ಮಳೆ | ಹಲವು ಕಡೆ ಹಾನಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುರುವಾರ ಭಾರೀ ಗಾಳಿ ಹಾಗೂ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೇ ಗಾಳಿ ಜೋರಾಗಿ ಬೀಸುತ್ತಿದೆ. ಜೊತೆಗೆ ಮಳೆಯೂ ಸುರಿಯುತ್ತಿದೆ. ಹೀಗಾಗಿ ಗ್ರಾಮೀಣ ಭಾಗ ಸೇರಿದಂತೆ ಅಲ್ಲಲ್ಲಿ ಮರಗಳು ಉರುಳಿ ಬಿದ್ದು ಹಾನಿಯಾಗಿದೆ. ವಿದ್ಯುತ್‌ ಸಂಪರ್ಕಕ್ಕೂ ಕಷ್ಟವಾಗಿದೆ.

Advertisement

ಉಪ್ಪಿನಂಗಡಿ ಬಳಿ ಭಾರೀ ಗಾಳಿಯ ಕಾರಣದಿಂದ ಕಟ್ಟವೊಂದರ ಶೀಟ್‌ ಹಾರಿದೆ. ಪುತ್ತೂರಿನಲ್ಲಿ ಬನ್ನೂರು ಶಾಲೆಯ ಬಳಿ ಕರ್ಮಲದಲ್ಲಿ ರಸ್ತೆಗೆ ಮರ ಬಿದ್ದಿದೆ. ಪೆರ್ನೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಉರುಳಿ ಬಿದ್ದಿದೆ.ಶಿರಾಡಿಯ ಅಡ್ಡಹೊಳೆ ಬಳಿಯೂ ಹೆದ್ದಾರಿಗೆ ಮರ ಉರುಳಿ ಬಿದ್ದಿದೆ.  ಗ್ರಾಮೀಣ ಭಾಗದ ರಸ್ತೆಗಳಲ್ಲೂ ಮರ ಉರುಳಿ ವಾಹನ ಓಡಾಟಕ್ಕೆ ಕಷ್ಟವಾಗಿತ್ತು. ಮಳೆ ಹಾಗೂ ಗಾಳಿ ನಿರಂತರವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೀವನದಿ ಕಾವೇರಿ ಸಾಕ್ಷ್ಯಚಿತ್ರದ ಟ್ರೇಲರ್ ಬಿಡುಗಡೆ | ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ

ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ  ಹೊಳೆಮತ್ತಿ ನೇಚರ್…

58 minutes ago

ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |

ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…

4 hours ago

ಬದುಕು ಪುರಾಣ | ಹೊಸೆದ ಬಿರುದುಗಳು ನಾಚುತ್ತಿವೆ!

ಸಾಹಿತ್ಯ, ಕಲಾ ರಂಗದೊಳಗೆ ಒಮ್ಮೆ ಇಣುಕಿ. ಬಹುತೇಕರ ಹೆಸರಿನÀ ಹಿಂದೆ ಬಿರುದುಗಳು ಅಂಟಿಕೊಂಡಿದೆ.…

8 hours ago

ಖಾಸಗಿ ಗೋಶಾಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ  ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ…

8 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಬರೀ ಯಶಸ್ಸು….. ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಕೃಷಿ, ಸಾಂಪ್ರದಾಯಿಕ ಔಷಧ ಸೇರಿ ಹಲವಾರು ಒಪ್ಪಂದ

ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…

17 hours ago