ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುರುವಾರ ಭಾರೀ ಗಾಳಿ ಹಾಗೂ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೇ ಗಾಳಿ ಜೋರಾಗಿ ಬೀಸುತ್ತಿದೆ. ಜೊತೆಗೆ ಮಳೆಯೂ ಸುರಿಯುತ್ತಿದೆ. ಹೀಗಾಗಿ ಗ್ರಾಮೀಣ ಭಾಗ ಸೇರಿದಂತೆ ಅಲ್ಲಲ್ಲಿ ಮರಗಳು ಉರುಳಿ ಬಿದ್ದು ಹಾನಿಯಾಗಿದೆ. ವಿದ್ಯುತ್ ಸಂಪರ್ಕಕ್ಕೂ ಕಷ್ಟವಾಗಿದೆ.
ಉಪ್ಪಿನಂಗಡಿ ಬಳಿ ಭಾರೀ ಗಾಳಿಯ ಕಾರಣದಿಂದ ಕಟ್ಟವೊಂದರ ಶೀಟ್ ಹಾರಿದೆ. ಪುತ್ತೂರಿನಲ್ಲಿ ಬನ್ನೂರು ಶಾಲೆಯ ಬಳಿ ಕರ್ಮಲದಲ್ಲಿ ರಸ್ತೆಗೆ ಮರ ಬಿದ್ದಿದೆ. ಪೆರ್ನೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಉರುಳಿ ಬಿದ್ದಿದೆ.ಶಿರಾಡಿಯ ಅಡ್ಡಹೊಳೆ ಬಳಿಯೂ ಹೆದ್ದಾರಿಗೆ ಮರ ಉರುಳಿ ಬಿದ್ದಿದೆ. ಗ್ರಾಮೀಣ ಭಾಗದ ರಸ್ತೆಗಳಲ್ಲೂ ಮರ ಉರುಳಿ ವಾಹನ ಓಡಾಟಕ್ಕೆ ಕಷ್ಟವಾಗಿತ್ತು. ಮಳೆ ಹಾಗೂ ಗಾಳಿ ನಿರಂತರವಾಗಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…