ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುರುವಾರ ಭಾರೀ ಗಾಳಿ ಹಾಗೂ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೇ ಗಾಳಿ ಜೋರಾಗಿ ಬೀಸುತ್ತಿದೆ. ಜೊತೆಗೆ ಮಳೆಯೂ ಸುರಿಯುತ್ತಿದೆ. ಹೀಗಾಗಿ ಗ್ರಾಮೀಣ ಭಾಗ ಸೇರಿದಂತೆ ಅಲ್ಲಲ್ಲಿ ಮರಗಳು ಉರುಳಿ ಬಿದ್ದು ಹಾನಿಯಾಗಿದೆ. ವಿದ್ಯುತ್ ಸಂಪರ್ಕಕ್ಕೂ ಕಷ್ಟವಾಗಿದೆ.
ಉಪ್ಪಿನಂಗಡಿ ಬಳಿ ಭಾರೀ ಗಾಳಿಯ ಕಾರಣದಿಂದ ಕಟ್ಟವೊಂದರ ಶೀಟ್ ಹಾರಿದೆ. ಪುತ್ತೂರಿನಲ್ಲಿ ಬನ್ನೂರು ಶಾಲೆಯ ಬಳಿ ಕರ್ಮಲದಲ್ಲಿ ರಸ್ತೆಗೆ ಮರ ಬಿದ್ದಿದೆ. ಪೆರ್ನೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಉರುಳಿ ಬಿದ್ದಿದೆ.ಶಿರಾಡಿಯ ಅಡ್ಡಹೊಳೆ ಬಳಿಯೂ ಹೆದ್ದಾರಿಗೆ ಮರ ಉರುಳಿ ಬಿದ್ದಿದೆ. ಗ್ರಾಮೀಣ ಭಾಗದ ರಸ್ತೆಗಳಲ್ಲೂ ಮರ ಉರುಳಿ ವಾಹನ ಓಡಾಟಕ್ಕೆ ಕಷ್ಟವಾಗಿತ್ತು. ಮಳೆ ಹಾಗೂ ಗಾಳಿ ನಿರಂತರವಾಗಿದೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…