ಕಳೆದ ಮೂರು ದಿನಗಳಿಂದ ಕೊಲ್ಲಮೊಗ್ರ, ಕಲ್ಮಕಾರು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಲ್ಲಮೊಗ್ರ ಗೋಳ್ಯಾಡಿಯಲ್ಲಿ ಬರೆ ಕುಸಿದು ಮನೆಗೆ ಹಾನಿಯಾಗಿದೆ. ಗೋಳ್ಯಾಡಿ ಕುಶಾಲಪ್ಪ ಎಂಬವರ ಮನೆ ಮೇಲೆ ಬರೆ ಕುಸಿದಿದೆ. ಯಾವುದೇ ಅಪಾಯವಾಗಿಲ್ಲ. ಮನೆಗೆ ಹಾನಿಯಾಗಿದೆ. ಮನೆಯವರನ್ನು ಸ್ಥಳೀಯರ ಯುವಕರ ತಂಡ ಬೇರೆಡೆಗೆ ಸ್ಥಳಾಂತರ ಮಾಡಿದೆ. ಕಳೆದ ಮೂರು ದಿನಗಳಿಂದ ಕೊಲ್ಲಮೊಗ್ರ, ಕಲ್ಮಕಾರಿನಲ್ಲಿ ಯುವಕರ ತಂಡ ನಿರಂತರವಾಗಿ ನೆರವಾಗುತ್ತಿದೆ.
ನಿರಂತರ ಮಳೆಯ ನಡುವೆಯೂ ತಡರಾತ್ರಿವರೆಗೂ ಯುವಕ ತಂಡ ಕೊಲ್ಲಮೊಗ್ರ ಪ್ರದೇಶದಲ್ಲಿ ನಿರಂತರ ಕೆಲಸ ಮಾಡುತ್ತಿದೆ. ಸಾರ್ವಜನಿಕರಿಗೆ ನೆರವಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಉದಯ ಶಿವಾಲ ಹೇಳಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…