ಕಳೆದ ಮೂರು ದಿನಗಳಿಂದ ಕೊಲ್ಲಮೊಗ್ರ, ಕಲ್ಮಕಾರು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಲ್ಲಮೊಗ್ರ ಗೋಳ್ಯಾಡಿಯಲ್ಲಿ ಬರೆ ಕುಸಿದು ಮನೆಗೆ ಹಾನಿಯಾಗಿದೆ. ಗೋಳ್ಯಾಡಿ ಕುಶಾಲಪ್ಪ ಎಂಬವರ ಮನೆ ಮೇಲೆ ಬರೆ ಕುಸಿದಿದೆ. ಯಾವುದೇ ಅಪಾಯವಾಗಿಲ್ಲ. ಮನೆಗೆ ಹಾನಿಯಾಗಿದೆ. ಮನೆಯವರನ್ನು ಸ್ಥಳೀಯರ ಯುವಕರ ತಂಡ ಬೇರೆಡೆಗೆ ಸ್ಥಳಾಂತರ ಮಾಡಿದೆ. ಕಳೆದ ಮೂರು ದಿನಗಳಿಂದ ಕೊಲ್ಲಮೊಗ್ರ, ಕಲ್ಮಕಾರಿನಲ್ಲಿ ಯುವಕರ ತಂಡ ನಿರಂತರವಾಗಿ ನೆರವಾಗುತ್ತಿದೆ.
ನಿರಂತರ ಮಳೆಯ ನಡುವೆಯೂ ತಡರಾತ್ರಿವರೆಗೂ ಯುವಕ ತಂಡ ಕೊಲ್ಲಮೊಗ್ರ ಪ್ರದೇಶದಲ್ಲಿ ನಿರಂತರ ಕೆಲಸ ಮಾಡುತ್ತಿದೆ. ಸಾರ್ವಜನಿಕರಿಗೆ ನೆರವಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಉದಯ ಶಿವಾಲ ಹೇಳಿದ್ದಾರೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…