ಕಳೆದ ಮೂರು ದಿನಗಳಿಂದ ಕೊಲ್ಲಮೊಗ್ರ, ಕಲ್ಮಕಾರು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಲ್ಲಮೊಗ್ರ ಗೋಳ್ಯಾಡಿಯಲ್ಲಿ ಬರೆ ಕುಸಿದು ಮನೆಗೆ ಹಾನಿಯಾಗಿದೆ. ಗೋಳ್ಯಾಡಿ ಕುಶಾಲಪ್ಪ ಎಂಬವರ ಮನೆ ಮೇಲೆ ಬರೆ ಕುಸಿದಿದೆ. ಯಾವುದೇ ಅಪಾಯವಾಗಿಲ್ಲ. ಮನೆಗೆ ಹಾನಿಯಾಗಿದೆ. ಮನೆಯವರನ್ನು ಸ್ಥಳೀಯರ ಯುವಕರ ತಂಡ ಬೇರೆಡೆಗೆ ಸ್ಥಳಾಂತರ ಮಾಡಿದೆ. ಕಳೆದ ಮೂರು ದಿನಗಳಿಂದ ಕೊಲ್ಲಮೊಗ್ರ, ಕಲ್ಮಕಾರಿನಲ್ಲಿ ಯುವಕರ ತಂಡ ನಿರಂತರವಾಗಿ ನೆರವಾಗುತ್ತಿದೆ.
ನಿರಂತರ ಮಳೆಯ ನಡುವೆಯೂ ತಡರಾತ್ರಿವರೆಗೂ ಯುವಕ ತಂಡ ಕೊಲ್ಲಮೊಗ್ರ ಪ್ರದೇಶದಲ್ಲಿ ನಿರಂತರ ಕೆಲಸ ಮಾಡುತ್ತಿದೆ. ಸಾರ್ವಜನಿಕರಿಗೆ ನೆರವಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಉದಯ ಶಿವಾಲ ಹೇಳಿದ್ದಾರೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…