ಕಳೆದ ಮೂರು ದಿನಗಳಿಂದ ಕೊಲ್ಲಮೊಗ್ರ, ಕಲ್ಮಕಾರು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಲ್ಲಮೊಗ್ರ ಗೋಳ್ಯಾಡಿಯಲ್ಲಿ ಬರೆ ಕುಸಿದು ಮನೆಗೆ ಹಾನಿಯಾಗಿದೆ. ಗೋಳ್ಯಾಡಿ ಕುಶಾಲಪ್ಪ ಎಂಬವರ ಮನೆ ಮೇಲೆ ಬರೆ ಕುಸಿದಿದೆ. ಯಾವುದೇ ಅಪಾಯವಾಗಿಲ್ಲ. ಮನೆಗೆ ಹಾನಿಯಾಗಿದೆ. ಮನೆಯವರನ್ನು ಸ್ಥಳೀಯರ ಯುವಕರ ತಂಡ ಬೇರೆಡೆಗೆ ಸ್ಥಳಾಂತರ ಮಾಡಿದೆ. ಕಳೆದ ಮೂರು ದಿನಗಳಿಂದ ಕೊಲ್ಲಮೊಗ್ರ, ಕಲ್ಮಕಾರಿನಲ್ಲಿ ಯುವಕರ ತಂಡ ನಿರಂತರವಾಗಿ ನೆರವಾಗುತ್ತಿದೆ.
ನಿರಂತರ ಮಳೆಯ ನಡುವೆಯೂ ತಡರಾತ್ರಿವರೆಗೂ ಯುವಕ ತಂಡ ಕೊಲ್ಲಮೊಗ್ರ ಪ್ರದೇಶದಲ್ಲಿ ನಿರಂತರ ಕೆಲಸ ಮಾಡುತ್ತಿದೆ. ಸಾರ್ವಜನಿಕರಿಗೆ ನೆರವಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಉದಯ ಶಿವಾಲ ಹೇಳಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…