ಸುದ್ದಿಗಳು

ಮಳೆಯಬ್ಬರ | ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ | ಗುತ್ತಿಗಾರಿನಲ್ಲಿ ಗಾಳಿಮಳೆ | ಮಡಪ್ಪಾಡಿಯಲ್ಲಿ 60+ ಮಿಮೀ ಮಳೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬುಧವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಧಾರಾಕಾರ ಮಳೆಯಾಯಿತು. ಗುತ್ತಿಗಾರಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾದರೆ ಮಡಪ್ಪಾಡಿಯಲ್ಲಿ  ಒಂದು ಗಂಟೆಯಲ್ಲಿ  65 ಮಿಮೀ ಹಾಗೂ ಗುತ್ತಿಗಾರಿನಲ್ಲಿ 45 ಮಿಮೀ ಮಳೆಯಾಯಿತು. 

Advertisement
Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಮಾರು ಒಂದು ಗಂಟೆಯ ಕಾಲ ಸುರಿದ ಮಳೆ ಭೂಮಿಯನ್ನು ತಂಪಾಗಿಸಿತು. ಕಳೆದ ವಾರವೂ ಉತ್ತಮ ಮಳೆಯಾಗಿದ್ದರೆ ಇದೀಗ ಮತ್ತೆ ಮಳೆಯಾಗುವ ಮೂಲಕ ಭೂಮಿ ತಂಪಾಗಿಸಿತು. ಗುಡುಗು, ಗಾಳಿ, ಮಿಂಚು, ಸಹಿತ, ಮಳೆಯಾಗಿದೆ. ಗುಡುಗು, ಗಾಳಿ  ಕಾರಣ ಸುಬ್ರಹ್ಮಣ್ಯ ಪ್ರದೇಶದಲ್ಲಿ ವಿದ್ಯುತ್‌ ಕಡಿತವಾಗಿದೆ.

ಉಳಿದಂತೆ ಗುತ್ತಿಗಾರಿನಲ್ಲಿ ಗುಡುಗು, ಭಾರೀ ಗಾಳಿ ಸಹಿತ ಮಳೆಯಾಗಿದೆ. ಸಂಜೆ ಧಾರಾಕಾರ ಮಳೆ ಹಾಗೂ ಭಾರೀ ಗಾಳಿಯಾಗಿದೆ. ಹಲವು ಕಡೆಗಳಲ್ಲಿ ಅಡಿಕೆ ಮರ ಉರುಳಿದೆ. ಒಂದು ಗಂಟೆಯಲ್ಲಿ 45 ಮಿಮೀ ಮಳೆಯಾಗಿದೆ. ನಂತರವೂ ಮಳೆಯಾಗುತ್ತಿದೆ.ʼಮಡಪ್ಪಾಡಿಯಲ್ಲಿ ಧಾರಾಕಾರ ಮಳೆಯಾಗಿದ್ದು ಒಂದು ಗಂಟೆಯಲ್ಲಿ 65 ಮಿಮೀಗಿಂತಲೂ ಹೆಚ್ಚು ಮಳೆಯಾಗಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಪಂಜ, ಕಡಬ, ಮರ್ಕಂಜ, ಉಬರಡ್ಕ, ಬಳ್ಪ, ಕೇನ್ಯ, ಹರಿಹರಪಲ್ಲತ್ತಡ್ಕ, ಕೊಲ್ಲಮೊಗ್ರ, ಬಾಳುಗೋಡು, ನೆಲ್ಯಾಡಿ, ಬೆಳ್ತಂಗಡಿಯ ಕೆಲವು ಪ್ರದೇಶದಲ್ಲೂ ಮಳೆಯಾಗಿದೆ.

ಮಾಹಿತಿ : ಅನನ್ಯ , ಸುಬ್ರಹ್ಮಣ್ಯ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

ದೆಹಲಿಯಲ್ಲಿ  ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…

8 hours ago

ಹೊಸರುಚಿ | ಹಲಸಿನ ಹಣ್ಣಿನ ಜಾಮ್

ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3…

22 hours ago

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?

ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…

23 hours ago

ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…

1 day ago