Advertisement
ಸುದ್ದಿಗಳು

ಮಳೆಯಬ್ಬರ | ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ | ಗುತ್ತಿಗಾರಿನಲ್ಲಿ ಗಾಳಿಮಳೆ | ಮಡಪ್ಪಾಡಿಯಲ್ಲಿ 60+ ಮಿಮೀ ಮಳೆ |

Share

ಬುಧವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಧಾರಾಕಾರ ಮಳೆಯಾಯಿತು. ಗುತ್ತಿಗಾರಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾದರೆ ಮಡಪ್ಪಾಡಿಯಲ್ಲಿ  ಒಂದು ಗಂಟೆಯಲ್ಲಿ  65 ಮಿಮೀ ಹಾಗೂ ಗುತ್ತಿಗಾರಿನಲ್ಲಿ 45 ಮಿಮೀ ಮಳೆಯಾಯಿತು. 

Advertisement
Advertisement
Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಮಾರು ಒಂದು ಗಂಟೆಯ ಕಾಲ ಸುರಿದ ಮಳೆ ಭೂಮಿಯನ್ನು ತಂಪಾಗಿಸಿತು. ಕಳೆದ ವಾರವೂ ಉತ್ತಮ ಮಳೆಯಾಗಿದ್ದರೆ ಇದೀಗ ಮತ್ತೆ ಮಳೆಯಾಗುವ ಮೂಲಕ ಭೂಮಿ ತಂಪಾಗಿಸಿತು. ಗುಡುಗು, ಗಾಳಿ, ಮಿಂಚು, ಸಹಿತ, ಮಳೆಯಾಗಿದೆ. ಗುಡುಗು, ಗಾಳಿ  ಕಾರಣ ಸುಬ್ರಹ್ಮಣ್ಯ ಪ್ರದೇಶದಲ್ಲಿ ವಿದ್ಯುತ್‌ ಕಡಿತವಾಗಿದೆ.

ಉಳಿದಂತೆ ಗುತ್ತಿಗಾರಿನಲ್ಲಿ ಗುಡುಗು, ಭಾರೀ ಗಾಳಿ ಸಹಿತ ಮಳೆಯಾಗಿದೆ. ಸಂಜೆ ಧಾರಾಕಾರ ಮಳೆ ಹಾಗೂ ಭಾರೀ ಗಾಳಿಯಾಗಿದೆ. ಹಲವು ಕಡೆಗಳಲ್ಲಿ ಅಡಿಕೆ ಮರ ಉರುಳಿದೆ. ಒಂದು ಗಂಟೆಯಲ್ಲಿ 45 ಮಿಮೀ ಮಳೆಯಾಗಿದೆ. ನಂತರವೂ ಮಳೆಯಾಗುತ್ತಿದೆ.ʼಮಡಪ್ಪಾಡಿಯಲ್ಲಿ ಧಾರಾಕಾರ ಮಳೆಯಾಗಿದ್ದು ಒಂದು ಗಂಟೆಯಲ್ಲಿ 65 ಮಿಮೀಗಿಂತಲೂ ಹೆಚ್ಚು ಮಳೆಯಾಗಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಪಂಜ, ಕಡಬ, ಮರ್ಕಂಜ, ಉಬರಡ್ಕ, ಬಳ್ಪ, ಕೇನ್ಯ, ಹರಿಹರಪಲ್ಲತ್ತಡ್ಕ, ಕೊಲ್ಲಮೊಗ್ರ, ಬಾಳುಗೋಡು, ನೆಲ್ಯಾಡಿ, ಬೆಳ್ತಂಗಡಿಯ ಕೆಲವು ಪ್ರದೇಶದಲ್ಲೂ ಮಳೆಯಾಗಿದೆ.

Advertisement

ಮಾಹಿತಿ : ಅನನ್ಯ , ಸುಬ್ರಹ್ಮಣ್ಯ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

2 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

3 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

11 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

12 hours ago