ವೆದರ್ ಮಿರರ್

ಹವಾಮಾನ ವರದಿ | 28-07-2024 | ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರದಿಂದ ಉತ್ತಮ ಮಳೆ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

29.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರದಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಆಗಷ್ಟ್ 1 ರ ತನಕ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 2 ನೇ ತಾರೀಕಿನಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆಗಷ್ಟ್ 4 ಅಥವಾ 5 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ಮಧ್ಯಪ್ರದೇಶದಲ್ಲಿ ವಾಯುಭಾರ ಕುಸಿತದಂತ ತಿರುವಿಕೆ ಉಂಟಾಗಿದ್ದರ ಪರಿಣಾಮ ದಕ್ಷಿಣ ಭಾರತದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಈ ತಿರುಗುವಿಕೆಯು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 06.07.2025 | ಮುಂದಿನ 10 ದಿನಗಳ ಕಾಲ ಹೇಗಿರಬಹುದು ಹವಾಮಾನ?

07.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

8 hours ago

2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ

2047ರ ವೇಳೆಗೆ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ…

14 hours ago

ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ

ತುಂಗ-ಭದ್ರಾ ಎರಡೂ ಜಲಾಶಯಗಳಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ೮೦ ಸಾವಿರಕ್ಕೂ ಅಧಿಕ ಕ್ಯೂಸೆಕ್…

14 hours ago

ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |

ಇತ್ತೀಚಿನ ವಿಜ್ಞಾನ ಮತ್ತು ಹೊಸ ವಿಧಾನಗಳನ್ನು  ಬಳಸಿಕೊಂಡು ಜಾಗತಿಕವಾಗಿ ವೇಗವಾಗಿ ಬೆಳೆಯುವ ಮರಗವನ್ನು…

15 hours ago

ಬದುಕು ಪುರಾಣ | ದಾನಕ್ಕೆ ಬಂದ ಮಾನ

ತನ್ನಲ್ಲಿರುವುದನ್ನು ಸಮ್ಮನಸ್ಸಿನಿಂದ ನೀಡುವುದು ದಾನ. ಪಡಕೊಂಡವನ ತೃಪ್ತಿಯು ದಾನಿಗೆ ಹಾರೈಕೆ. ಇಲ್ಲಿ ಪ್ರಚಾರದ…

17 hours ago

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಚಂದನ್‌ ಕೆ ಪಿ

ಚಂದನ್‌ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…

1 day ago