ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವ ಕುರಿತಂತೆ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ರಾಜ್ಯಾದ್ಯಂತ ಇರುವ 38,000 ಕೆರೆಗಳ ಹೂಳು ತೆಗೆಸಿ ರೈತರ ಜಮೀನಿಗೆ ಸರಬರಾಜು ಮಾಡಲು ಯೋಜನೆಯ ರೂಪಿಸಿ ಅನುದಾನ ನಿಗದಿ ಮಾಡಬೇಕು. ಕಬ್ಬಿನ ಉತ್ಪನ್ನ ವೆಚ್ಚ ಏರಿಕೆಯಾಗಿದ್ದು ಎಫ್ಆರ್ಪಿ ದರ ಸಮಂಜಸವಾಗಿಲ್ಲ. ಕಬ್ಬಿನ ಎಫ್ಆರ್ಪಿ ದರಕ್ಕೆ ಹೆಚ್ಚುವರಿಯಾಗಿ ರಾಜ್ಯ ಸಲಹಾ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದೆ. ರಾಜ್ಯಾದ್ಯಂತ ಅತಿವೃಷ್ಟಿ ಮಳೆ ಹಾನಿ ಪರಿಹಾರವನ್ನು ವೈಜ್ಞಾನಿಕವಾಗಿ ನಿರ್ಧರಿಸಿ ಮಳೆ ಆಶ್ರಯಿತ ಭೂಮಿಗೆ ಎಕರೆಗೆ 25 ಸಾವಿರ ನೀರಾವರಿಗೆ 40 ಸಾವಿರ ವಿತರಿಸುವಂತೆ ಮನವಿ ಮಾಡಿದ್ದಾರೆ. ಕೆಐಡಿಬಿ ರೈತರ ಜಮೀನು ವಶಪಡಿಸಿಕೊಂಡು 25 ವರ್ಷವಾದರೂ ಯಾವುದೇ ಉದ್ದೇಶಕ್ಕೆ ಬಳಸದೆ ಖಾಲಿ ಬಿಟ್ಟಿರುವ ಜಮೀನುಗಳನ್ನು ರೈತರಿಗೆ ವಾಪಸ್ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…