ಕರಾವಳಿ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಕೆಲವೆಡೆಗಳಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ಪರಿಹಾರವನ್ನು ನಿಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಸಿಎಂ ಟ್ವೀಟ್ ಮಾಡಿದ್ದು, ಮೂರು ಜಿಲ್ಲೆಯ ಉಸ್ತುವಾರಿ ಸಚಿವರುಗಳಿಗೆ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.
ಟ್ವೀಟ್ನಲ್ಲೇನಿದೆ..?: ದಕ್ಷಿಣ ಕನ್ನಡ #DakshinaKannada, ಉತ್ತರ ಕನ್ನಡ #UttaraKannada ಹಾಗೂ ಉಡುಪಿ #Udupi ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…