#RainFall | ಕರಾವಳಿ ತಗ್ಗಿದ ಮಳೆಯ ಅಬ್ಬರ | 30 ಮಿಮೀ ದಾಟಿಲ್ಲ ಹಲವು ಕಡೆ |

July 10, 2023
11:15 AM
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ ಹಲವು ಕಡೆಗಳಲ್ಲಿ 30 ಮಿಮೀಗಿಂತ ಅಧಿಕ ಮಳೆಯಾಗಿಲ್ಲ.

ಕಳೆದ ಒಂದು ವಾರದ ಮಳೆಗೆ ಸ್ವಲ್ಪ ಬಿಡುವು ಸಿಕ್ಕಿದೆ. ಕರಾವಳಿ ಭಾಗಗಳಲ್ಲಿ ಮಳೆಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹಲವು ಕಡೆಗಳಲ್ಲಿ 30 ಮಿಮೀಗಿಂತ ಅಧಿಕ ಮಳೆಯಾಗಿಲ್ಲ.

ಸುಳ್ಯದ ಕೊಲ್ಲಮೊಗ್ರದಲ್ಲಿ 16 ಮಿಮೀ,  ಸುಳ್ಯ ನಗರದಲ್ಲಿ 20 ಮಿಮೀ, ಕಾಸರಗೋಡಿನ ಕಲ್ಲಕಟ್ಟ 20 ಮಿಮೀ, ಪುತ್ತೂರಿನ ಬಲ್ನಾಡು 9 ಮಿಮೀ, ಸುಬ್ರಹ್ಮಣ್ಯದಲ್ಲಿ 26 ಮಿಮೀ, ಬೆಳ್ತಂಗಡಿಯಲ್ಲಿ 26 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ  20 ಮಿಮೀ, ರಾಮಕುಂಜದಲ್ಲಿ  7 ಮಿಮೀ, ಉಬರಡ್ಕದಲ್ಲಿ  35 ಮಿಮೀ, ಕಲ್ಮಡ್ಕದಲ್ಲಿ  35 ಮಿಮೀ, ಬಳ್ಪದಲ್ಲಿ 30 ಮಿಮೀ, ಕಲ್ಲಾಜೆಯಲ್ಲಿ  36 ಮಿಮೀ, ಬಜಗೋಳಿಯಲ್ಲಿ 40 ಮಿಮೀ, ಚೊಕ್ಕಾಡಿಯಲ್ಲಿ 22 ಮಿಮೀ, ಕಮಿಲ(ಪುಚ್ಚಪ್ಪಾಡಿ) 30 ಮಿಮೀ, ಚೆಂಬು 10 ಮಿಮೀ, ಮಡಪ್ಪಾಡಿ 14 ಮಿಮೀ ಮಳೆಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror