ಸುದ್ದಿಗಳು

#RainFall | ಕರಾವಳಿ ತಗ್ಗಿದ ಮಳೆಯ ಅಬ್ಬರ | 30 ಮಿಮೀ ದಾಟಿಲ್ಲ ಹಲವು ಕಡೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಒಂದು ವಾರದ ಮಳೆಗೆ ಸ್ವಲ್ಪ ಬಿಡುವು ಸಿಕ್ಕಿದೆ. ಕರಾವಳಿ ಭಾಗಗಳಲ್ಲಿ ಮಳೆಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹಲವು ಕಡೆಗಳಲ್ಲಿ 30 ಮಿಮೀಗಿಂತ ಅಧಿಕ ಮಳೆಯಾಗಿಲ್ಲ.

Advertisement
Advertisement

ಸುಳ್ಯದ ಕೊಲ್ಲಮೊಗ್ರದಲ್ಲಿ 16 ಮಿಮೀ,  ಸುಳ್ಯ ನಗರದಲ್ಲಿ 20 ಮಿಮೀ, ಕಾಸರಗೋಡಿನ ಕಲ್ಲಕಟ್ಟ 20 ಮಿಮೀ, ಪುತ್ತೂರಿನ ಬಲ್ನಾಡು 9 ಮಿಮೀ, ಸುಬ್ರಹ್ಮಣ್ಯದಲ್ಲಿ 26 ಮಿಮೀ, ಬೆಳ್ತಂಗಡಿಯಲ್ಲಿ 26 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ  20 ಮಿಮೀ, ರಾಮಕುಂಜದಲ್ಲಿ  7 ಮಿಮೀ, ಉಬರಡ್ಕದಲ್ಲಿ  35 ಮಿಮೀ, ಕಲ್ಮಡ್ಕದಲ್ಲಿ  35 ಮಿಮೀ, ಬಳ್ಪದಲ್ಲಿ 30 ಮಿಮೀ, ಕಲ್ಲಾಜೆಯಲ್ಲಿ  36 ಮಿಮೀ, ಬಜಗೋಳಿಯಲ್ಲಿ 40 ಮಿಮೀ, ಚೊಕ್ಕಾಡಿಯಲ್ಲಿ 22 ಮಿಮೀ, ಕಮಿಲ(ಪುಚ್ಚಪ್ಪಾಡಿ) 30 ಮಿಮೀ, ಚೆಂಬು 10 ಮಿಮೀ, ಮಡಪ್ಪಾಡಿ 14 ಮಿಮೀ ಮಳೆಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾರದ ಅತಿಥಿ | ಮರ ಬಳಸದೆಯೇ ಮನೆ ನಿರ್ಮಾಣ, “ದ್ವಾರಕಾ”ದಿಂದ ಪರಿಸರಕ್ಕೊಂದು ಕೊಡುಗೆ

ಕಳೆದ ಸುಮಾರು 5-6 ವರ್ಷಗಳಿಂದ ಮನೆಗಳಿಗೆ ಮರ ಬಳಕೆ ಮಾಡುತ್ತಿಲ್ಲ. ಈಗಾಗಲೇ ಸುಮಾರು…

2 hours ago

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

20 hours ago

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…

20 hours ago

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ…

21 hours ago

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ…

21 hours ago