ಕಳೆದ ಒಂದು ವಾರದ ಮಳೆಗೆ ಸ್ವಲ್ಪ ಬಿಡುವು ಸಿಕ್ಕಿದೆ. ಕರಾವಳಿ ಭಾಗಗಳಲ್ಲಿ ಮಳೆಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹಲವು ಕಡೆಗಳಲ್ಲಿ 30 ಮಿಮೀಗಿಂತ ಅಧಿಕ ಮಳೆಯಾಗಿಲ್ಲ.
ಸುಳ್ಯದ ಕೊಲ್ಲಮೊಗ್ರದಲ್ಲಿ 16 ಮಿಮೀ, ಸುಳ್ಯ ನಗರದಲ್ಲಿ 20 ಮಿಮೀ, ಕಾಸರಗೋಡಿನ ಕಲ್ಲಕಟ್ಟ 20 ಮಿಮೀ, ಪುತ್ತೂರಿನ ಬಲ್ನಾಡು 9 ಮಿಮೀ, ಸುಬ್ರಹ್ಮಣ್ಯದಲ್ಲಿ 26 ಮಿಮೀ, ಬೆಳ್ತಂಗಡಿಯಲ್ಲಿ 26 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ 20 ಮಿಮೀ, ರಾಮಕುಂಜದಲ್ಲಿ 7 ಮಿಮೀ, ಉಬರಡ್ಕದಲ್ಲಿ 35 ಮಿಮೀ, ಕಲ್ಮಡ್ಕದಲ್ಲಿ 35 ಮಿಮೀ, ಬಳ್ಪದಲ್ಲಿ 30 ಮಿಮೀ, ಕಲ್ಲಾಜೆಯಲ್ಲಿ 36 ಮಿಮೀ, ಬಜಗೋಳಿಯಲ್ಲಿ 40 ಮಿಮೀ, ಚೊಕ್ಕಾಡಿಯಲ್ಲಿ 22 ಮಿಮೀ, ಕಮಿಲ(ಪುಚ್ಚಪ್ಪಾಡಿ) 30 ಮಿಮೀ, ಚೆಂಬು 10 ಮಿಮೀ, ಮಡಪ್ಪಾಡಿ 14 ಮಿಮೀ ಮಳೆಯಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…