ಕಳೆದ ಒಂದು ವಾರದ ಮಳೆಗೆ ಸ್ವಲ್ಪ ಬಿಡುವು ಸಿಕ್ಕಿದೆ. ಕರಾವಳಿ ಭಾಗಗಳಲ್ಲಿ ಮಳೆಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹಲವು ಕಡೆಗಳಲ್ಲಿ 30 ಮಿಮೀಗಿಂತ ಅಧಿಕ ಮಳೆಯಾಗಿಲ್ಲ.
ಸುಳ್ಯದ ಕೊಲ್ಲಮೊಗ್ರದಲ್ಲಿ 16 ಮಿಮೀ, ಸುಳ್ಯ ನಗರದಲ್ಲಿ 20 ಮಿಮೀ, ಕಾಸರಗೋಡಿನ ಕಲ್ಲಕಟ್ಟ 20 ಮಿಮೀ, ಪುತ್ತೂರಿನ ಬಲ್ನಾಡು 9 ಮಿಮೀ, ಸುಬ್ರಹ್ಮಣ್ಯದಲ್ಲಿ 26 ಮಿಮೀ, ಬೆಳ್ತಂಗಡಿಯಲ್ಲಿ 26 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ 20 ಮಿಮೀ, ರಾಮಕುಂಜದಲ್ಲಿ 7 ಮಿಮೀ, ಉಬರಡ್ಕದಲ್ಲಿ 35 ಮಿಮೀ, ಕಲ್ಮಡ್ಕದಲ್ಲಿ 35 ಮಿಮೀ, ಬಳ್ಪದಲ್ಲಿ 30 ಮಿಮೀ, ಕಲ್ಲಾಜೆಯಲ್ಲಿ 36 ಮಿಮೀ, ಬಜಗೋಳಿಯಲ್ಲಿ 40 ಮಿಮೀ, ಚೊಕ್ಕಾಡಿಯಲ್ಲಿ 22 ಮಿಮೀ, ಕಮಿಲ(ಪುಚ್ಚಪ್ಪಾಡಿ) 30 ಮಿಮೀ, ಚೆಂಬು 10 ಮಿಮೀ, ಮಡಪ್ಪಾಡಿ 14 ಮಿಮೀ ಮಳೆಯಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…