ಕಳೆದ ಒಂದು ವಾರದ ಮಳೆಗೆ ಸ್ವಲ್ಪ ಬಿಡುವು ಸಿಕ್ಕಿದೆ. ಕರಾವಳಿ ಭಾಗಗಳಲ್ಲಿ ಮಳೆಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹಲವು ಕಡೆಗಳಲ್ಲಿ 30 ಮಿಮೀಗಿಂತ ಅಧಿಕ ಮಳೆಯಾಗಿಲ್ಲ.
ಸುಳ್ಯದ ಕೊಲ್ಲಮೊಗ್ರದಲ್ಲಿ 16 ಮಿಮೀ, ಸುಳ್ಯ ನಗರದಲ್ಲಿ 20 ಮಿಮೀ, ಕಾಸರಗೋಡಿನ ಕಲ್ಲಕಟ್ಟ 20 ಮಿಮೀ, ಪುತ್ತೂರಿನ ಬಲ್ನಾಡು 9 ಮಿಮೀ, ಸುಬ್ರಹ್ಮಣ್ಯದಲ್ಲಿ 26 ಮಿಮೀ, ಬೆಳ್ತಂಗಡಿಯಲ್ಲಿ 26 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ 20 ಮಿಮೀ, ರಾಮಕುಂಜದಲ್ಲಿ 7 ಮಿಮೀ, ಉಬರಡ್ಕದಲ್ಲಿ 35 ಮಿಮೀ, ಕಲ್ಮಡ್ಕದಲ್ಲಿ 35 ಮಿಮೀ, ಬಳ್ಪದಲ್ಲಿ 30 ಮಿಮೀ, ಕಲ್ಲಾಜೆಯಲ್ಲಿ 36 ಮಿಮೀ, ಬಜಗೋಳಿಯಲ್ಲಿ 40 ಮಿಮೀ, ಚೊಕ್ಕಾಡಿಯಲ್ಲಿ 22 ಮಿಮೀ, ಕಮಿಲ(ಪುಚ್ಚಪ್ಪಾಡಿ) 30 ಮಿಮೀ, ಚೆಂಬು 10 ಮಿಮೀ, ಮಡಪ್ಪಾಡಿ 14 ಮಿಮೀ ಮಳೆಯಾಗಿದೆ.
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…