ಕಳೆದ ಒಂದು ವಾರದ ಮಳೆಗೆ ಸ್ವಲ್ಪ ಬಿಡುವು ಸಿಕ್ಕಿದೆ. ಕರಾವಳಿ ಭಾಗಗಳಲ್ಲಿ ಮಳೆಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹಲವು ಕಡೆಗಳಲ್ಲಿ 30 ಮಿಮೀಗಿಂತ ಅಧಿಕ ಮಳೆಯಾಗಿಲ್ಲ.
ಸುಳ್ಯದ ಕೊಲ್ಲಮೊಗ್ರದಲ್ಲಿ 16 ಮಿಮೀ, ಸುಳ್ಯ ನಗರದಲ್ಲಿ 20 ಮಿಮೀ, ಕಾಸರಗೋಡಿನ ಕಲ್ಲಕಟ್ಟ 20 ಮಿಮೀ, ಪುತ್ತೂರಿನ ಬಲ್ನಾಡು 9 ಮಿಮೀ, ಸುಬ್ರಹ್ಮಣ್ಯದಲ್ಲಿ 26 ಮಿಮೀ, ಬೆಳ್ತಂಗಡಿಯಲ್ಲಿ 26 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ 20 ಮಿಮೀ, ರಾಮಕುಂಜದಲ್ಲಿ 7 ಮಿಮೀ, ಉಬರಡ್ಕದಲ್ಲಿ 35 ಮಿಮೀ, ಕಲ್ಮಡ್ಕದಲ್ಲಿ 35 ಮಿಮೀ, ಬಳ್ಪದಲ್ಲಿ 30 ಮಿಮೀ, ಕಲ್ಲಾಜೆಯಲ್ಲಿ 36 ಮಿಮೀ, ಬಜಗೋಳಿಯಲ್ಲಿ 40 ಮಿಮೀ, ಚೊಕ್ಕಾಡಿಯಲ್ಲಿ 22 ಮಿಮೀ, ಕಮಿಲ(ಪುಚ್ಚಪ್ಪಾಡಿ) 30 ಮಿಮೀ, ಚೆಂಬು 10 ಮಿಮೀ, ಮಡಪ್ಪಾಡಿ 14 ಮಿಮೀ ಮಳೆಯಾಗಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…