ಕಳೆದ ಒಂದು ವಾರದ ಮಳೆಗೆ ಸ್ವಲ್ಪ ಬಿಡುವು ಸಿಕ್ಕಿದೆ. ಕರಾವಳಿ ಭಾಗಗಳಲ್ಲಿ ಮಳೆಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹಲವು ಕಡೆಗಳಲ್ಲಿ 30 ಮಿಮೀಗಿಂತ ಅಧಿಕ ಮಳೆಯಾಗಿಲ್ಲ.
ಸುಳ್ಯದ ಕೊಲ್ಲಮೊಗ್ರದಲ್ಲಿ 16 ಮಿಮೀ, ಸುಳ್ಯ ನಗರದಲ್ಲಿ 20 ಮಿಮೀ, ಕಾಸರಗೋಡಿನ ಕಲ್ಲಕಟ್ಟ 20 ಮಿಮೀ, ಪುತ್ತೂರಿನ ಬಲ್ನಾಡು 9 ಮಿಮೀ, ಸುಬ್ರಹ್ಮಣ್ಯದಲ್ಲಿ 26 ಮಿಮೀ, ಬೆಳ್ತಂಗಡಿಯಲ್ಲಿ 26 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ 20 ಮಿಮೀ, ರಾಮಕುಂಜದಲ್ಲಿ 7 ಮಿಮೀ, ಉಬರಡ್ಕದಲ್ಲಿ 35 ಮಿಮೀ, ಕಲ್ಮಡ್ಕದಲ್ಲಿ 35 ಮಿಮೀ, ಬಳ್ಪದಲ್ಲಿ 30 ಮಿಮೀ, ಕಲ್ಲಾಜೆಯಲ್ಲಿ 36 ಮಿಮೀ, ಬಜಗೋಳಿಯಲ್ಲಿ 40 ಮಿಮೀ, ಚೊಕ್ಕಾಡಿಯಲ್ಲಿ 22 ಮಿಮೀ, ಕಮಿಲ(ಪುಚ್ಚಪ್ಪಾಡಿ) 30 ಮಿಮೀ, ಚೆಂಬು 10 ಮಿಮೀ, ಮಡಪ್ಪಾಡಿ 14 ಮಿಮೀ ಮಳೆಯಾಗಿದೆ.
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…