ಕಳೆದ ಒಂದು ವಾರದ ಮಳೆಗೆ ಸ್ವಲ್ಪ ಬಿಡುವು ಸಿಕ್ಕಿದೆ. ಕರಾವಳಿ ಭಾಗಗಳಲ್ಲಿ ಮಳೆಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹಲವು ಕಡೆಗಳಲ್ಲಿ 30 ಮಿಮೀಗಿಂತ ಅಧಿಕ ಮಳೆಯಾಗಿಲ್ಲ.
ಸುಳ್ಯದ ಕೊಲ್ಲಮೊಗ್ರದಲ್ಲಿ 16 ಮಿಮೀ, ಸುಳ್ಯ ನಗರದಲ್ಲಿ 20 ಮಿಮೀ, ಕಾಸರಗೋಡಿನ ಕಲ್ಲಕಟ್ಟ 20 ಮಿಮೀ, ಪುತ್ತೂರಿನ ಬಲ್ನಾಡು 9 ಮಿಮೀ, ಸುಬ್ರಹ್ಮಣ್ಯದಲ್ಲಿ 26 ಮಿಮೀ, ಬೆಳ್ತಂಗಡಿಯಲ್ಲಿ 26 ಮಿಮೀ, ಪುತ್ತೂರು ಬಂಗಾರಡ್ಕದಲ್ಲಿ 20 ಮಿಮೀ, ರಾಮಕುಂಜದಲ್ಲಿ 7 ಮಿಮೀ, ಉಬರಡ್ಕದಲ್ಲಿ 35 ಮಿಮೀ, ಕಲ್ಮಡ್ಕದಲ್ಲಿ 35 ಮಿಮೀ, ಬಳ್ಪದಲ್ಲಿ 30 ಮಿಮೀ, ಕಲ್ಲಾಜೆಯಲ್ಲಿ 36 ಮಿಮೀ, ಬಜಗೋಳಿಯಲ್ಲಿ 40 ಮಿಮೀ, ಚೊಕ್ಕಾಡಿಯಲ್ಲಿ 22 ಮಿಮೀ, ಕಮಿಲ(ಪುಚ್ಚಪ್ಪಾಡಿ) 30 ಮಿಮೀ, ಚೆಂಬು 10 ಮಿಮೀ, ಮಡಪ್ಪಾಡಿ 14 ಮಿಮೀ ಮಳೆಯಾಗಿದೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…