Advertisement
ವೆದರ್ ಮಿರರ್

ಹವಾಮಾನ ವರದಿ | 17-12-2025 | ಮಳೆ ದೂರವಾಯ್ತು, ಚಳಿ ಆರಂಭವಾಯಿತು

Share

18.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :  ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದೊಂದಿಗೆ ಅಲ್ಲಲ್ಲಿ ಅಲ್ಪ ಪ್ರಮಾಣದ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Advertisement
Advertisement

ಡಿಸೆಂಬರ್ 18 ರಿಂದ ರಾಜ್ಯದಾದ್ಯಂತ ಸ್ವಚ್ಛ ಆಕಾಶದೊಂದಿಗೆ ಒಣ ಹವೆ ಮುಂದುವರಿಯಲಿದೆ.  ಬಂಗಾಳಕೊಲ್ಲಿಯ ಕಡೆಯಿಂದ ಬಿಸಿದ ಗಾಳಿಯ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಚಳಿ ಕಡಿಮೆಯಾಗಿದ್ದು, ಇನ್ನೆರಡು ದಿನಗಳಲ್ಲಿ ಮತ್ತೆ ಚಳಿಯ ವಾತಾವರಣವು ಆರಂಭವಾದರೂ, ತೀವ್ರ ಚಳಿಯ ಸಾಧ್ಯತೆ ಕಡಿಮೆಯಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸಣ್ಣ ರೈತರಿಗೆ ಇಲ್ಲಿ ‘ಎಟಿಎಂ’ ಈ ಹಸು ! ಹಾಲಿನಲ್ಲಿ 8.4% ಕೊಬ್ಬು , ತುಪ್ಪದ ರೇಟು ಭರ್ಜರಿ..!

ಉತ್ತರಾಖಂಡದ ಸ್ಥಳೀಯ ಬದ್ರಿ ಹಸು ಇಂದು ರೈತರ ಪಾಲಿಗೆ ಹೊಸ ಆದಾಯದ ಮೂಲವಾಗಿ…

3 hours ago

ಹೊಸರುಚಿ | ಮನೆಯಲ್ಲೇ ಮಾಡಿ ‘ಪೇಪರ್ ಅವಲಕ್ಕಿ ಚೂಡಾ’

ಪೇಪರ್ ಅವಲಕ್ಕಿ ಚೂಡಾಕ್ಕೆ ಬೇಕಾಗುವ ಸಾಮಗ್ರಿಗಳು : ಪೇಪರ್ ಅವಲಕ್ಕಿ – ಅಗತ್ಯ…

3 hours ago

ಅಸ್ಸಾಂ ಗಡಿಯಲ್ಲೇ ಅಡಿಕೆ ಹಬ್…! 30,000 ಹೆಕ್ಟೇರ್ ಅಡಿಕೆ ಕೃಷಿಗೆ ಬಲ – ಮಿಜೋರಾಂ ಸಿಎಂ ಉದ್ಘಾಟಿಸಿದ ಹೊಸ ಘಟಕ

ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಅವರು ಶುಕ್ರವಾರ ಅಸ್ಸಾಂ ಗಡಿಯ ಬಳಿಯ ಮಿಜೋರಾಂನ ಕೊಲಾಸಿಬ್…

3 hours ago

ಗ್ರಾಮೀಣ ಜನರು ಸ್ವಾವಲಂಬಿಗಳಾಗಬೇಕು: ಸಿದ್ದರಾಮಯ್ಯ ಕರೆ

ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಳ್ಳಿಗಳ ಜನರು ಸ್ವಾವಲಂಬಿಗಳಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…

11 hours ago

ಆಯುಷ್ಮಾನ್ ಚಿಕಿತ್ಸೆ ನಿರಾಕರಿಸುವಂತಿಲ್ಲ‌ | ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಿಗೆ ಡಿಹೆಚ್ಒ ಖಡಕ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಣಿಯಾದ ಯಾವುದೇ ಆಸ್ಪತ್ರೆಗಳು ರೋಗಿಗಳಿಗೆ…

19 hours ago

ಕೇಂದ್ರ ಬಜೆಟ್‌ಗೆ ಕ್ಷಣಗಣನೆ | ರಾಜ್ಯದಲ್ಲಿ ಬಜೆಟ್ ನಿರೀಕ್ಷೆ ಹೆಚ್ಚಳ; MSME ಕ್ಷೇತ್ರಕ್ಕೆ ಬೆಂಬಲ ಬೇಕು

ಇದೇ ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ…

19 hours ago