ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |

April 19, 2024
11:07 PM
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಸಹಿತ ಗುಡುಗು-ಸಿಡಿಲು ಮಳೆಯಾಗಿದೆ. ಭಾರೀ ಗಾಳಿಯ ಕಾರಣದಿಂದ ಮರ ಉರುಳಿ ಗ್ರಾಮೀಣ ಭಾಗದಲ್ಲೂ ವಿದ್ಯುತ್‌ ಕಡಿತವಾಗಿದೆ. ಸುಳ್ಯದ ಕನಕಮಜಲು ಬಳಿ ರಸ್ತೆಗೆ ಮರ ಉರುಳಿದೆ. ಮರ ಪ್ರಮುಖ ವಿದ್ಯುತ್‌ ಲೈನ್‌ ಮೇಲೆಯೂ ಮರ ಬಿದ್ದು ಸುಳ್ಯಕ್ಕೆ ವಿದ್ಯುತ್‌ ಕಡಿತವಾಗಿದೆ. ಮೆಸ್ಕಾಂ ಸಿಬಂದಿಗಳು ವಿದ್ಯುತ್‌ ವಿತರಣೆಗೆ ಪ್ರಯತ್ನ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 27.07.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಮುನ್ಸೂಚನೆ
July 27, 2024
2:41 PM
by: ಸಾಯಿಶೇಖರ್ ಕರಿಕಳ
ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ
July 26, 2024
11:51 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ ಮಾತು ನಡೆಯುತ್ತಿಲ್ಲ : ರೈತರು ಇಂತ ಕಡೆ ಪ್ರಶ್ನಿಸುವಂತಾಗಬೇಕು
July 26, 2024
11:35 PM
by: The Rural Mirror ಸುದ್ದಿಜಾಲ
ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ
July 26, 2024
3:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror