ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಸಹಿತ ಗುಡುಗು-ಸಿಡಿಲು ಮಳೆಯಾಗಿದೆ. ಭಾರೀ ಗಾಳಿಯ ಕಾರಣದಿಂದ ಮರ ಉರುಳಿ ಗ್ರಾಮೀಣ ಭಾಗದಲ್ಲೂ ವಿದ್ಯುತ್ ಕಡಿತವಾಗಿದೆ. ಸುಳ್ಯದ ಕನಕಮಜಲು ಬಳಿ ರಸ್ತೆಗೆ ಮರ ಉರುಳಿದೆ. ಮರ ಪ್ರಮುಖ ವಿದ್ಯುತ್ ಲೈನ್ ಮೇಲೆಯೂ ಮರ ಬಿದ್ದು ಸುಳ್ಯಕ್ಕೆ ವಿದ್ಯುತ್ ಕಡಿತವಾಗಿದೆ. ಮೆಸ್ಕಾಂ ಸಿಬಂದಿಗಳು ವಿದ್ಯುತ್ ವಿತರಣೆಗೆ ಪ್ರಯತ್ನ ನಡೆಸುತ್ತಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…