ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಸಹಿತ ಗುಡುಗು-ಸಿಡಿಲು ಮಳೆಯಾಗಿದೆ. ಭಾರೀ ಗಾಳಿಯ ಕಾರಣದಿಂದ ಮರ ಉರುಳಿ ಗ್ರಾಮೀಣ ಭಾಗದಲ್ಲೂ ವಿದ್ಯುತ್ ಕಡಿತವಾಗಿದೆ. ಸುಳ್ಯದ ಕನಕಮಜಲು ಬಳಿ ರಸ್ತೆಗೆ ಮರ ಉರುಳಿದೆ. ಮರ ಪ್ರಮುಖ ವಿದ್ಯುತ್ ಲೈನ್ ಮೇಲೆಯೂ ಮರ ಬಿದ್ದು ಸುಳ್ಯಕ್ಕೆ ವಿದ್ಯುತ್ ಕಡಿತವಾಗಿದೆ. ಮೆಸ್ಕಾಂ ಸಿಬಂದಿಗಳು ವಿದ್ಯುತ್ ವಿತರಣೆಗೆ ಪ್ರಯತ್ನ ನಡೆಸುತ್ತಿದ್ದಾರೆ.
ಎಲ್ಲೆಡೆ ಗಣೇಶ ಹಬ್ಬ ಜೋರಾಗಿಯೇ ನಡೆಯುತ್ತದೆ. ಸರ್ಕಾರವೂ ಸೇರಿದಂತೆ ಪರಿಸರ ಪ್ರೇಮಿಗಳು ರಾಸಾಯನಿಕ…
ನಾಡಿನಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ.ಮೈಸೂರಿನ ಈ ಗಣಪ ಹಾಗೂ ಇಲ್ಲಿರುವ…
ಅನೇಕ ಸಮಯಗಳಿಂದ ಸಾರ್ವಜನಿಕ ಗಣೇಶ ಉತ್ಸವ ನಡೆಯುತ್ತಿದೆ. ಹೀಗಿರುವಾಗ ಈಗ ಗಣೇಶ ಪೆಂಡಾಲ್…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆಯೇ, ಅಂದರೆ ಸೆಪ್ಟೆಂಬರ್ 13 ಅಥವಾ 14ರ ನಂತರ…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಚಿಕ್ಕಮಗಳೂರು,…
ಕೆಲ ವ್ಯಾಪಾರಿಗಳು ರೈತರೊಂದಿಗೆ ಸಂಬಂಧ ಇರಿಸಿಕೊಂಡು ಅವರ ಕ್ಯಾಂಪ್ಕೊ ಸದಸ್ಯತ್ವ ಚೀಟಿಯನ್ನು ಉಪಯೋಗಿಸಿ…