ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಸಹಿತ ಗುಡುಗು-ಸಿಡಿಲು ಮಳೆಯಾಗಿದೆ. ಭಾರೀ ಗಾಳಿಯ ಕಾರಣದಿಂದ ಮರ ಉರುಳಿ ಗ್ರಾಮೀಣ ಭಾಗದಲ್ಲೂ ವಿದ್ಯುತ್ ಕಡಿತವಾಗಿದೆ. ಸುಳ್ಯದ ಕನಕಮಜಲು ಬಳಿ ರಸ್ತೆಗೆ ಮರ ಉರುಳಿದೆ. ಮರ ಪ್ರಮುಖ ವಿದ್ಯುತ್ ಲೈನ್ ಮೇಲೆಯೂ ಮರ ಬಿದ್ದು ಸುಳ್ಯಕ್ಕೆ ವಿದ್ಯುತ್ ಕಡಿತವಾಗಿದೆ. ಮೆಸ್ಕಾಂ ಸಿಬಂದಿಗಳು ವಿದ್ಯುತ್ ವಿತರಣೆಗೆ ಪ್ರಯತ್ನ ನಡೆಸುತ್ತಿದ್ದಾರೆ.
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…