ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಸಹಿತ ಗುಡುಗು-ಸಿಡಿಲು ಮಳೆಯಾಗಿದೆ. ಭಾರೀ ಗಾಳಿಯ ಕಾರಣದಿಂದ ಮರ ಉರುಳಿ ಗ್ರಾಮೀಣ ಭಾಗದಲ್ಲೂ ವಿದ್ಯುತ್ ಕಡಿತವಾಗಿದೆ. ಸುಳ್ಯದ ಕನಕಮಜಲು ಬಳಿ ರಸ್ತೆಗೆ ಮರ ಉರುಳಿದೆ. ಮರ ಪ್ರಮುಖ ವಿದ್ಯುತ್ ಲೈನ್ ಮೇಲೆಯೂ ಮರ ಬಿದ್ದು ಸುಳ್ಯಕ್ಕೆ ವಿದ್ಯುತ್ ಕಡಿತವಾಗಿದೆ. ಮೆಸ್ಕಾಂ ಸಿಬಂದಿಗಳು ವಿದ್ಯುತ್ ವಿತರಣೆಗೆ ಪ್ರಯತ್ನ ನಡೆಸುತ್ತಿದ್ದಾರೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…