ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ | ತೋಟಗಾರಿಕಾ ಬೆಳೆ ನಾಶ

April 19, 2025
7:33 PM
ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.

ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.ಜಗಳೂರು, ಹೊನ್ನಾಳಿ ತಾಲ್ಲೂಕಿನಲ್ಲಿ ಬಿರುಗಾಳಿಯಿಂದ ಅಡಿಕೆ, ತೆಂಗು, ಪಪ್ಪಾಯ, ಬಾಳೆ ಬೆಳೆಗಳು ನೆಲಕ್ಕುರುಳಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.ಜಗಳೂರು ತಾಲೂಕಿನ ಮರಿಕಟ್ಟೆ ಗ್ರಾಮದಲ್ಲಿ ಹತ್ತಾರು ಎಕರೆಯಲ್ಲಿ ಕೊಯ್ಲಿಗೆ ಬಂದಿದ್ದ ಪಪ್ಪಾಯಿ ಬಿರುಗಾಳಿಯ ರಭಸಕ್ಕೆ ನೆಲಕ್ಕೆ ಬಿದ್ದಿದ್ದು, ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ
April 24, 2026
2:18 PM
by: ಸಾಯಿಶೇಖರ್ ಕರಿಕಳ
SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ
April 24, 2026
7:30 AM
by: ಮಿರರ್‌ ಡೆಸ್ಕ್
13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ
April 24, 2026
7:24 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror