ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

April 3, 2025
8:17 PM

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ ತಂಪೆರೆದಿದೆ. ಬನಶಂಕರಿ, ವಿಧಾನಸೌಧ, ಕೆ.ಆರ್. ಸರ್ಕಲ್ ಸೇರಿದಂತೆ ಹಲವು ಕಡೆ ಸುರಿದ ಮಳೆಗೆ ವಾಹನ ಸವಾರರು ಪರದಾಡುವಂತಾಗಿತ್ತು. ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ.  ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಇಂದು ಹಾಗೂ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.  ಕರಾವಳಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ
June 19, 2025
7:23 AM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ
June 19, 2025
7:03 AM
by: ದ ರೂರಲ್ ಮಿರರ್.ಕಾಂ
ಜಲ ಸಂರಕ್ಷಣೆ ಅಭಿಯಾನ ಸಪ್ತಾಹ | ಬೆಂಗಳೂರಿನ ಜಲ ಮಂಡಳಿಗೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರ
June 19, 2025
6:55 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group