ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ. ಹೊಸಕೋಟೆ, ಬೆಳ್ಳೂರು 3, ಹುಣಸೂರು, ಮದ್ದೂರು, ಸರಗೂರು, ಕೃಷ್ಣರಾಜಪೇಟೆ, ಚೆನ್ನರಾಯಪಟ್ಟಣ 2, ಭಾಗಮಂಡಲ, ಮೊಣಕಾಲ್ಮೂರು, ಹೊಸದುರ್ಗ, ತಿಪ್ಪಗೊಂಡನಹಳ್ಳಿಯಲ್ಲಿ ತಲಾ 1 ಸೆಂಟಿಮೀಟರ್ ಮಳೆಯಾಗಿದೆ. ಕಲಬುರಗಿಯಲ್ಲಿ ದಿನದ ಗರಿಷ್ಠ ಉಷ್ಣಾಂಶ 40.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡಕವಿದ ವಾತಾವರಣವಿದ್ದು ಆಗಾಗ ಹಗುರದಿಂದ ಸಾಧಾರಣ ಮಳೆ ಸಂಭವ. ಗರಿಷ್ಠ 33, ಕನಿಷ್ಠ 20ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…