Advertisement
MIRROR FOCUS

ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |

Share

ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಇಂದು ಕೂಡಾ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಎ.2, 3 ಹಾಗೂ 4 ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಬೆಂಗಳೂರು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ  ಎಂದು ಎಚ್ಚರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

5 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

13 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

2 days ago