ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕೆಲವೆಡೆ ಮಳೆ: ಗುರುವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಮೈಸೂರು 3 ಸೆಂ.ಮೀ., ಚಾಮರಾಜನಗರದ ಬಂಡೀಪುರ, ರಾಮನಗರದ ಚನ್ನಪಟ್ಟಣ ತಲಾ 2 ಸೆಂ.ಮೀ., ಚಾಮರಾಜನಗರ, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.
ಕಲಬುರಗಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 39.7 ಡಿ.ಸೆ. ತಾಪಮಾನ ದಾಖಲಾಗಿದೆ. ರಾಯಚೂರು 39, ಗದಗ 37.4, ಬಳ್ಳಾರಿ 38.3, ದಾವಣಗೆರೆ 36, ಬಿದರ್ 36, ವಿಜಯಪುರ 36.6, ಶಿವಮೊಗ್ಗ 36, ಮೈಸೂರು 35, ಬೆಂಗಳೂರು 34, ಮಂಡ್ಯ 35.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…